ಅಕ್ಟೋಬರ್ 21ರಿಂದ ಬಿಸಿಯೂಟ ಪುನರಾರಂಭ : ಬಿ.ಸಿ.ನಾಗೇಶ್ – Vishwanews24

Featured, ರಾಜ್ಯ ನ್ಯೂಸ್

ಅಕ್ಟೋಬರ್ 21ರಿಂದ ಬಿಸಿಯೂಟ ಪುನರಾರಂಭ : ಬಿ.ಸಿ.ನಾಗೇಶ್ – Vishwanews24

ಬೆಂಗಳೂರು: ಅಕ್ಟೋಬರ್ 20ರವರೆಗೆ ಶಾಲೆಗಳಿಗೆ ದಸರಾ ರಜೆಯಿದ್ದು, ಅಕ್ಟೋಬರ್ 21ರಿಂದ ಬಿಸಿಯೂಟ ಪುನರಾರಂಭಿಸಲಾಗುತ್ತದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ.

ಈ ಕುರಿತು ಮಾಹಿತಿ ನೀಡಿದ ಅವರು, “ದಸರಾ ನಂತ್ರ ತಾಂತ್ರಿಕ ತಜ್ಞರ ಸಭೆ ನಡೆಯಲಿದ್ದು, ಆ ಸಭೆಯಲ್ಲಿ ಶಾಲೆಗಳ ಆರಂಭ ಕುರಿತಂತೆ ಚರ್ಚಿಸಲಾಗುತ್ತದೆ. ಅಕ್ಟೋಬರ್ 21ರಿಂದ ಮಧ್ಯಾಹ್ನದ ಬಿಸಿಯೂಟ ಆರಂಭಿಸಲಾಗುತ್ತದೆ. 10ನೇ ತರಗತಿವರೆಗೆ ಬಿಸಿಯೂಟ ನೀಡಲಾಗುತ್ತದೆ” ಎಂದರು.

ಮದುವೆಯ ನೆಪದಲ್ಲಿ ಯುವ ಹಿಂದೂ ಯುವಕ ಮತ್ತು ಯುವತಿಯರನ್ನು ಮತಾಂತರ ಮಾಡುವುದು ತಪ್ಪು : ಮೋಹನ್ ಭಾಗವತ್ – Vishwanews24