ಈ ದಿನ ನಿಮ್ಮ ರಾಶಿಗೆ ಏನೇನು ಫಲವಿದೆ ನೋಡಿ ಇಂದಿನ ದಿನ ಭವಿಷ್ಯ – 20- 08-2020 -ಖ್ಯಾತ ಜ್ಯೋತಿಷ್ಯರಾದ ಪಂಡಿತ್ ಶೇಷಗಿರಿ ಭಟ್ 9482206681- Vishwanews24

Featured, ರಾಷ್ಟ್ರ ನ್ಯೂಸ್

ಈ ದಿನ ನಿಮ್ಮ ರಾಶಿಗೆ ಏನೇನು ಫಲವಿದೆ ನೋಡಿ ಇಂದಿನ ದಿನ ಭವಿಷ್ಯ – 20- 08-2020 -ಖ್ಯಾತ ಜ್ಯೋತಿಷ್ಯರಾದ ಪಂಡಿತ್ ಶೇಷಗಿರಿ ಭಟ್ 9482206681- Vishwanews24

ಶ್ರೀ ವೈಷ್ಣವಿ ಜ್ಯೋತಿಷ್ಯ ಕೇಂದ್ರ 

ಜಾತಕ ವಿಮರ್ಶಕರು : ಕೇರಳ ರಕ್ತೇಶ್ವರಿ ಆರಾಧಕರು

ಖ್ಯಾತ ಮಹಾಮಾಂತ್ರಿಕ ಜೋತಿಷ್ಯರು : ಪಂಡಿತ್ ಶೇಷಗಿರಿ ಭಟ್ 9482206681

ಇವರು ಜನ್ಮ ಜಾತಕ, ಫೋಟೋ, ಮುಖಲಕ್ಷಣ, ಹಸ್ತಸಾಮುದ್ರಿಕ ನೋಡಿ ನಿಮ್ಮ ಜೀವನದ ಸಂಪೂರ್ಣ ಭವಿಷ್ಯ ನುಡಿಯುವರು ,ನಿ ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ವಿದೇಶ ಪ್ರಯಾಣ, ಪ್ರೇಮ ವಿಚಾರ, ಶತ್ರುಬಾಧೆ, ಮಾಂತ್ರಿಕ ಸಮಸ್ಯೆ, ದೇಹಾರೋಗ್ಯ, ಸಾಲಬಾದೆ ದುಷ್ಟ ಸ್ವಪ್ನ ಕಾಟ, ವಶೀಕರಣ, ಮಾಟ-ಮಂತ್ರ ತಡೆ ,ಇನ್ನೂ ಕಠಿಣ ಹಾಗೂ ಗುಪ್ತ ಬಗೆಹರಿಯದ ಸಮಸ್ಯೆಗಳಿಗೆ ಕೇರಳದ ಬಲಿಷ್ಠ ಪೂಜಾ ಗುಪ್ತ ಮಂತ್ರ ಶಕ್ತಿಗಳಿಂದ ಅತಿ ಶೀಘ್ರ ಶಾಶ್ವತ ಪರಿಹಾರ ಮಾಡಿಕೊಡಲಾಗುವುದು.

ಇಂದೇ ಸಂಪರ್ಕಿಸಿ ಮೊಬೈಲ್ ಸಂಖ್ಯೆ 9482206681

​ಮೇಷ ರಾಶಿ

ಸಾಹಿತ್ಯ, ಸಂಗೀತ, ಕೃಷಿ ಇವುಗಳಲ್ಲಿ ತೊಡಗಿಸಿಕೊಂಡವರಿಗೆ ಹೆಚ್ಚಿನ ಸಾಧನೆಗೆ ವಿಶೇಷ ಅವಕಾಶಗಳು ಲಭ್ಯವಾಗಲಿವೆ. ಪಾಲುದಾರಿಕೆಯಲ್ಲಿ ಉದ್ಯಮವನ್ನು ವಿಸ್ತಾರ ಮಾಡಿಕೊಳ್ಳಬೇಕೆಂಬ ಕನಸು ನನಸಾಗುವ ಸಾಧ್ಯತೆ ಇದೆ. ನಿಮ್ಮ ದೈಹಿಕ ಮತ್ತು ಲೌಕಿಕ ದೃಷ್ಟಿಕೋನವು ಇಂದು ಕ್ಷೇತ್ರದಲ್ಲಿ ಸಾಕಷ್ಟು ಬದಲಾವಣೆಗಳನ್ನು ತರಬಹುದು. .

ಅದೃಷ್ಟ ಸಂಖ್ಯೆ 7

​ವೃಷಭ ರಾಶಿ

ಉದ್ಯೋಗದ ನಿಮಿತ್ತ ಪರ ಊರಿಗೆ ಹೋಗಲಿದ್ದೀರಿ. ಗೆಳೆಯರು, ಬಂಧುಗಳು ಸಹಕಾರ ನೀಡಲಿದ್ದಾರೆ. ಹೆಜ್ಜೆ ಹೆಜ್ಜೆಗೂ ಸಮಾಧಾನಕರ ವಾತಾವರಣವಿರುತ್ತದೆ. ವಿದ್ಯಾರ್ಥಿಗಳಿಗೆ ಉತ್ತಮ ಫಲಿತಾಂಶ ಸಿಗಲಿದೆ. ನೀವು ಜೀವನದ ವಿವಿಧ ಕ್ಷೇತ್ರಗಳಲ್ಲಿ ಶುಕ್ರನ ಶುಭ ಸ್ಥಾನದ ಲಾಭವನ್ನು ಪಡೆಯಬಹುದು. ಸಾಮಾಜಿಕ ವಲಯದಲ್ಲಿ ನಿಮ್ಮ ಖ್ಯಾತಿ ಹೆಚ್ಚಾಗುತ್ತದೆ, ಗೌರವವನ್ನು ನೀವು ಪಡೆಯುತ್ತೀರಿ. ವ್ಯ

ಅದೃಷ್ಟ ಸಂಖ್ಯೆ 9

ಮಿಥುನ ರಾಶಿ

ಹಿರಿಯರಿಗೆ ಮನಸ್ಸಿಗೆ ಶಾಂತಿ ಸಮಾಧಾನ ಸಿಗಲಿದೆ. ಕೆಲವೊಂದು ಕೆಲಸ ಕಾರ್ಯಗಳು ಅನಿರೀಕ್ಷಿತ ರೀತಿಯಲ್ಲಿ ನಡೆದು ಹೋಗಲಿವೆ. ಮುಖ್ಯವಾಗಿ ಖರ್ಚುವೆಚ್ಚಗಳಲ್ಲಿ ಹಿಡಿತ ಸಾಧಿಸಿದರೆ ಉತ್ತಮ. ನೀವು ಇಂದು ಹೊಸ ವ್ಯವಹಾರವನ್ನು ಪ್ರಾರಂಭಿಸುವ ಬಗ್ಗೆ ಯೋಚಿಸುತ್ತಿದ್ದರೆ, ದೇವರ ಹೆಸರಿನಿಂದ ಪ್ರಾರಂಭಿಸಿ ಎಂಬುದನ್ನು ನೆನಪಿನಲ್ಲಿಡಿ.

ಅದೃಷ್ಟ ಸಂಖ್ಯೆ 1

​ಕಟಕ ರಾಶಿ

ಹಿರಿಯರ ಆರೋಗ್ಯದ ಬಗ್ಗೆ ಹೆಚ್ಚಿನ ಜಾಗ್ರತೆ ವಹಿಸಿ. ರಾಜಕೀಯ ವ್ಯಕ್ತಿಗಳಿಗೆ ಹೆಮ್ಮೆಯ ಕಾಲ ಸದುಪಯೋಗ ಪಡಿಸಿಕೊಳ್ಳಿ. ಹೆಜ್ಜೆ ಹೆಜ್ಜೆಗೂ ವಿವೇಚನೆಯ ಅಗತ್ಯವಿದೆ. ಹಳೆಯ ದ್ವೇಷ ಮತ್ತೆ ಹೊಗೆ ಎಬ್ಬಿಸಲಿದೆ. ಇಂದು ವ್ಯವಹಾರವು ಹೆಚ್ಚು ಕಠಿಣ ಪರಿಶ್ರಮ ಮತ್ತು ಕಡಿಮೆ ಲಾಭವನ್ನು ಹೊಂದಿರುತ್ತದೆ. ಕೆಲಸದಲ್ಲಿ ಅಡೆತಡೆಗಳು ಉಂಟಾಗುತ್ತವೆ, ಆದರೆ ತೊಂದರೆಗೊಳಗಾಗಬೇಡಿ, ಚಿಂತನಶೀಲವಾಗಿ ಕೆಲಸ ಮಾಡಿ.

ಅದೃಷ್ಟ ಸಂಖ್ಯೆ 3

​ಸಿಂಹ ರಾಶಿ

ಗೃಹ ನಿರ್ಮಾಣ ಕಾರ್ಯಗಳಿಗೆ ಅನುಕೂಲವಾಗಲಿದೆ. ವಿವಾಹಾಪೇಕ್ಷಿಗಳಿಗೆ ಕಂಕಣಭಾಗ್ಯ ಕೂಡಿ ಬರಲಿದೆ. ಮಕ್ಕಳ ಬಗ್ಗೆ ಹೆಚ್ಚಿನ ಜಾಗ್ರತೆ ವಹಿಸಿ. ಯಾವುದೇ ವಿಚಾರದಲ್ಲಿ ದೃಢ ನಿರ್ಧಾರಕ್ಕೆ ಒತ್ತು ನೀಡಿ. ಬುಧ ಮೊದಲ ಮನೆಯಲ್ಲಿರುವುದರಿಂದ, ವ್ಯಾಪಾರ ಸ್ಥಳಾಂತರವು ನಿಮಗೆ ಶುಭವಾಗಿರುತ್ತದೆ.

ಅದೃಷ್ಟ ಸಂಖ್ಯೆ 5

​ಕನ್ಯಾ ರಾಶಿ

ಮನೋಬಲ ಕಡಿಮೆಯಾಗಿ ಮಾನಸಿಕ ಒತ್ತಡ ಹೆಚ್ಚಲಿದೆ. ಸಾಮಾಜಿಕವಾಗಿ ಉತ್ತಮ ಸ್ಥಾನಮಾನವು ಸಿಗಲಿದೆ. ನಿಂತು ಹೋದ ಕೆಲಸ ಕಾರ್ಯಗಳು ಪುನಃ ಚಾಲನೆಗೆ ಬರಲಿವೆ. ಸಾಮಾಜಿಕವಾಗಿ ಅಸಮಧಾನವಿದೆ. ನೀವು ಹೊಸ ಕೆಲಸಗಳನ್ನು ಕೈಗೆತ್ತಿಕೊಳ್ಳಬಹುದು. ಆದರೆ ಮೊದಲು ಹಿರಿಯರ ಅಭಿಪ್ರಾಯವನ್ನು ಕಡ್ಡಾಯವಾಗಿ ತೆಗೆದುಕೊಳ್ಳಬೇಕು ಎಂಬುದನ್ನು ನೆನಪಿನಲ್ಲಿಡಿ.

ಅದೃಷ್ಟ ಸಂಖ್ಯೆ 2

ಶ್ರೀ ವೈಷ್ಣವಿ ಜ್ಯೋತಿಷ್ಯ ಕೇಂದ್ರ 

ಜಾತಕ ವಿಮರ್ಶಕರು : ಕೇರಳ ರಕ್ತೇಶ್ವರಿ ಆರಾಧಕರು

ಖ್ಯಾತ ಮಹಾಮಾಂತ್ರಿಕ ಜೋತಿಷ್ಯರು : ಪಂಡಿತ್ ಶೇಷಗಿರಿ ಭಟ್ 9482206681

ಇವರು ಜನ್ಮ ಜಾತಕ, ಫೋಟೋ, ಮುಖಲಕ್ಷಣ, ಹಸ್ತಸಾಮುದ್ರಿಕ ನೋಡಿ ನಿಮ್ಮ ಜೀವನದ ಸಂಪೂರ್ಣ ಭವಿಷ್ಯ ನುಡಿಯುವರು ,ನಿ ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ವಿದೇಶ ಪ್ರಯಾಣ, ಪ್ರೇಮ ವಿಚಾರ, ಶತ್ರುಬಾಧೆ, ಮಾಂತ್ರಿಕ ಸಮಸ್ಯೆ, ದೇಹಾರೋಗ್ಯ, ಸಾಲಬಾದೆ ದುಷ್ಟ ಸ್ವಪ್ನ ಕಾಟ, ವಶೀಕರಣ, ಮಾಟ-ಮಂತ್ರ ತಡೆ ,ಇನ್ನೂ ಕಠಿಣ ಹಾಗೂ ಗುಪ್ತ ಬಗೆಹರಿಯದ ಸಮಸ್ಯೆಗಳಿಗೆ ಕೇರಳದ ಬಲಿಷ್ಠ ಪೂಜಾ ಗುಪ್ತ ಮಂತ್ರ ಶಕ್ತಿಗಳಿಂದ ಅತಿ ಶೀಘ್ರ ಶಾಶ್ವತ ಪರಿಹಾರ ಮಾಡಿಕೊಡಲಾಗುವುದು.

ಇಂದೇ ಸಂಪರ್ಕಿಸಿ ಮೊಬೈಲ್ ಸಂಖ್ಯೆ 9482206681

​ತುಲಾ ರಾಶಿ

ಗೃಹಕೃತ್ಯಗಳು, ಮಕ್ಕಳ ಸಂಬಂಧ ಕೆಲಸ ಕಾರ್ಯಗಳು ಕೈಗೂಡುತ್ತವೆ. ನೂತನ ಕಾರ್ಯಾರಂಭಕ್ಕೆ ಆತುರ ಪಡದಿರಿ. ರಾಜಕೀಯ ವ್ಯಕ್ತಿಗಳಿಗೆ ಮನಸ್ಸು ಸರಿ ಇರದು. ಆಗಾಗ ಅಶುಭವಾರ್ತೆ ತಲೆ ಕೆಡಿಸಲಿದೆ. ಆಪ್ತ ಸ್ನೇಹಿತನ ಸಲಹೆ ಮತ್ತು ಬೆಂಬಲದೊಂದಿಗೆ, ನಿಮ್ ಕೆಲಸವನ್ನು ನೀವು ಸರಿಪಡಿಸಬಹುದು, ಸಮಯದ ಲಾಭವನ್ನು ಪಡೆಯಬಹುದು.

ಅದೃಷ್ಟ ಸಂಖ್ಯೆ 6

​ವೃಶ್ಚಿಕ ರಾಶಿ

ಅನಿರೀಕ್ಷಿತವಾಗಿ ಹೊಸ ಉದ್ಯೋಗಕ್ಕೆ ಹೋಗಲಿದ್ದೀರಿ. ಆಗಾಗ ಧನಾಗಮನವಿದ್ದು ಕಾರ್ಯ ಸಾಧನೆಗೆ ಅನುಕೂಲವಾಗಲಿದೆ. ರಾಜಕೀಯ ವ್ಯಕ್ತಿಗಳಿಗೆ ಇರಸು ಮುರುಸು ಉಂಟಾಗುವ ಸಂಭವ ಇದೆ. ಮನೆಯಲ್ಲಿ ಪತಿ ಪತ್ನಿಯ ಕಲಹ ಉಂಟಾಗಲಿದೆ. ಹೆಚ್ಚುವರಿ ಖರ್ಚು ಕುಟುಂಬಕ್ಕಾಗಿ ಮಾಡಬೇಕಾಗುವುದು, ಕೆಲವು ಕಾರಣಗಳಿಗಾಗಿ ಅನಗತ್ಯ ವೆಚ್ಚಗಳು ಉಂಟಾಗುವುದು.

ಅದೃಷ್ಟ ಸಂಖ್ಯೆ 4

​ಧನುಸ್ಸು ರಾಶಿ

ಇತರರೊಂದಿಗೆ ಹೆಚ್ಚಿನ ವಿಶ್ವಾಸವಿಡದಿರಿ. ವೈಯಕ್ತಿಕವಾಗಿ ದೂರ ಸಂಚಾರದ ಯೋಗವಿದೆ. ಅನಗತ್ಯ ಮಾತಿನಿಂದ ಅನವಶ್ಯಕ ತಪ್ಪು ಅಭಿಪ್ರಾಯ ಬರಬಹುದು. ದೇವತಾ ಕಾರ್ಯಗಳಿಂದ ಮಾನಸಿಕ ಶಾಂತಿ ಸಿಗಲಿದೆ. ಅನಿರೀಕ್ಷಿತ ಧನಲಾಭವನ್ನು ಪಡೆಯುವ ಮೂಲಕ ಸಂಪತ್ತನ್ನು ಹೆಚ್ಚಿಸಬಹುದು. ಇಂದು, ನಿಮ್ಮ ಸಮಸ್ಯೆಗಳನ್ನು ನಿಮ್ಮದೇ ಆದ ರೀತಿಯಲ್ಲಿ ಪರಿಹರಿಸಲು ಪ್ರಯತ್ನಿಸಿ.

ಅದೃಷ್ಟ ಸಂಖ್ಯೆ 8

​ಮಕರ ರಾಶಿ

ದೈವಬಲ ಇಲ್ಲದಿದ್ದರಿಂದ ಆಗಾಗ ಕಿರಿಕಿರಿಯನ್ನು ಅನುಭವಿಸಲಿದ್ದೀರಿ. ವಾಹನ ಹಾಗೂ ಯಂತ್ರದಿಂದ ದೂರವಿದ್ದಷ್ಟೂ ಅಪಾಯವಾಗುವ ಸಾಧ್ಯತೆ ಇದೆ. ಎಚ್ಚರವಾಗಿರಿ. ಸಾಮಾಜಿಕವಾಗಿ ನಿಮ್ಮ ಪ್ರತಿಷ್ಠೆಗೆ ಭಂಗವಾಗಬಹುದು. ವ್ಯವಹಾರದ ಕಡೆ ಗಮನ ಕೊಡಿ. ಈ ಸಮಯದಲ್ಲಿ ನಿರ್ಲಕ್ಷ್ಯವು ಸಮಸ್ಯೆಗೆ ಕಾರಣವಾಗಬಹುದು. ವಹಿವಾಟು ಕೆಲಸಗಳಲ್ಲೂ ಜಾಗರೂಕರಾಗಿರಿ.

ಅದೃಷ್ಟ ಸಂಖ್ಯೆ 2

​ಕುಂಭ ರಾಶಿ

ಉದ್ಯೋಗದಲ್ಲಿ ಮನಸ್ಸಿಗೆ ನೋವಾಗುವ ಪ್ರಸಂಗ ಎದುರಾಗಬಹದು. ವೃತ್ತಿರಂಗದಲ್ಲಿ ಕಂಡುಬರುವ ಕೊರತೆಗಳನ್ನು ಹೊಂದಾಣಿಕೆಯಿಂದ ಸರಿಪಡಿಸಿಕೊಳ್ಳಿ. ಆರೋಗ್ಯದ ಬಗ್ಗೆ ಹೆಚ್ಚಿನ ಜಾಗ್ರತೆ ವಹಿಸುವುದು ಅಗತ್ಯವಿದೆ. ನಿಮ್ಮ ಪ್ರೀತಿಪಾತ್ರರ ಸಹಾಯದಿಂದ ನೀವು ಇಂದು ಯಶಸ್ಸನ್ನು ಸಾಧಿಸುವಿರಿ. ದಾಂಪತ್ಯ ಜೀವನದಲ್ಲಿ ಸಂತೋಷ ಮತ್ತು ಸಮೃದ್ಧಿ ಹೆಚ್ಚಾಗುತ್ತದೆ. ಶಿಕ್ಷಣದ ಕ್ಷೇತ್ರದಲ್ಲಿ ನೀವು ಯಶಸ್ಸನ್ನು ಪಡೆಯುತ್ತೀರಿ.

ಅದೃಷ್ಟ ಸಂಖ್ಯೆ 9

​ಮೀನ ರಾಶಿ

ನಿರೀಕ್ಷಿತ ಕೆಲಸ ಕಾರ್ಯಗಳು ನಡೆಯಲಿವೆ. ಅಡ್ಡಿ ಆತಂಕಗಳಿದ್ದರೂ ಸುಖ ಉಂಟಾಗಲಿದೆ. ಹಿರಿಯರ ಮಾರ್ಗದರ್ಶನ, ಸೂಕ್ತ ಸಲಹೆಗಳು ಉಪಯುಕ್ತವಾಗಲಿವೆ. ತರಕಾರಿ ವ್ಯಾಪಾರಿಗಳಿಗೆ ಹೆಚ್ಚಿನ ಲಾಭವಿದೆ. ಕುಟುಂಬದಲ್ಲಿ ಮಂಗಳ ಕಾರ್ಯಗಳನ್ನು ಆಯೋಜಿಸಬಹುದು. ಧಾರ್ಮಿಕ ಕೆಲಸ ಮತ್ತು ಪ್ರಯಾಣದ ಬಗ್ಗೆ ಆಸಕ್ತಿ ಬೆಳೆಯಬಹುದು.

ಅದೃಷ್ಟ ಸಂಖ್ಯೆ 7

ಶ್ರೀ ವೈಷ್ಣವಿ ಜ್ಯೋತಿಷ್ಯ ಕೇಂದ್ರ 

ಜಾತಕ ವಿಮರ್ಶಕರು : ಕೇರಳ ರಕ್ತೇಶ್ವರಿ ಆರಾಧಕರು

ಖ್ಯಾತ ಮಹಾಮಾಂತ್ರಿಕ ಜೋತಿಷ್ಯರು : ಪಂಡಿತ್ ಶೇಷಗಿರಿ ಭಟ್ 9482206681

ಇವರು ಜನ್ಮ ಜಾತಕ, ಫೋಟೋ, ಮುಖಲಕ್ಷಣ, ಹಸ್ತಸಾಮುದ್ರಿಕ ನೋಡಿ ನಿಮ್ಮ ಜೀವನದ ಸಂಪೂರ್ಣ ಭವಿಷ್ಯ ನುಡಿಯುವರು ,ನಿ ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ವಿದೇಶ ಪ್ರಯಾಣ, ಪ್ರೇಮ ವಿಚಾರ, ಶತ್ರುಬಾಧೆ, ಮಾಂತ್ರಿಕ ಸಮಸ್ಯೆ, ದೇಹಾರೋಗ್ಯ, ಸಾಲಬಾದೆ ದುಷ್ಟ ಸ್ವಪ್ನ ಕಾಟ, ವಶೀಕರಣ, ಮಾಟ-ಮಂತ್ರ ತಡೆ ,ಇನ್ನೂ ಕಠಿಣ ಹಾಗೂ ಗುಪ್ತ ಬಗೆಹರಿಯದ ಸಮಸ್ಯೆಗಳಿಗೆ ಕೇರಳದ ಬಲಿಷ್ಠ ಪೂಜಾ ಗುಪ್ತ ಮಂತ್ರ ಶಕ್ತಿಗಳಿಂದ ಅತಿ ಶೀಘ್ರ ಶಾಶ್ವತ ಪರಿಹಾರ ಮಾಡಿಕೊಡಲಾಗುವುದು.

ಇಂದೇ ಸಂಪರ್ಕಿಸಿ ಮೊಬೈಲ್ ಸಂಖ್ಯೆ 9482206681