ಉಚ್ಚಿಲ: ಶ್ರೀ ಕ್ಷೇತ್ರ ಉಚ್ಚಿಲದ ಪುನರ್ ಪ್ರತಿಷ್ಟೆ, ಬ್ರಹ್ಮಕಲಶ ಪುಣೋತ್ಸವ, ರಥೋತ್ಸವ ಪ್ರಯುಕ್ತ ವೈಭವದ ಹೊರೆಕಾಣಿಕೆ ಶೋಭಾಯಾತ್ರೆ – Vishwanews24

Featured, ಉಡುಪಿ

ಉಚ್ಚಿಲ: ಶ್ರೀ ಕ್ಷೇತ್ರ ಉಚ್ಚಿಲದ ಪುನರ್ ಪ್ರತಿಷ್ಟೆ, ಬ್ರಹ್ಮಕಲಶ ಪುಣೋತ್ಸವ, ರಥೋತ್ಸವ ಪ್ರಯುಕ್ತ ವೈಭವದ ಹೊರೆಕಾಣಿಕೆ ಶೋಭಾಯಾತ್ರೆ – Vishwanews24

ಇಲ್ಲಿನ ಶ್ರೀ ಕ್ಷೇತ್ರ ಉಚ್ಚಿಲ ಇದರ ಪುನರ್ ಪ್ರತಿಷ್ಠೆ, ಬ್ರಹ್ಮಕಲಶ ಪುಣೋತ್ಸವ, ರಥೋತ್ಸವ, ಚತುಃಪವಿತ್ರ ನಾಗಮಂಡಲೋತ್ಸವ ದಿನಾಂಕ 01-04- 2022ರಿಂದ 15-04-2022 ರ ವರೆಗೆ ನಡೆಯಲಿದೆ. ಇದರ ಅಂಗವಾಗಿ ಇಂದು ವೈಭವದ ಹೊರೆಕಾಣಿಕೆ ಮತ್ತು ಶೋಭಾಯಾತ್ರೆ ನಡೆಯಿತು.ಶಾಸಕರ ರಘುಪತಿ ಭಟ್ ,ಮೀನುಗಾರ ಮುಖಂಡರ ಜೊತೆಗೆ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಸೇರಿ ಹಲವಾರು ಗಣ್ಯರೊಂದಿಗೆ ಚಾಲನೆ ನೀಡಲಾಯಿತು.

 

Leave a Reply