ಉಡುಪಿ : ಅಖಿಲ ಭಾರತ ನಾಗರೀಕ ಸೇವಾ ಕ್ರೀಡಾಕೂಟದಲ್ಲಿ ಸಾರಿಕಾ ಶೆಟ್ಟಿಗೆ ಪದಕ – Vishwanews24
ಅಖಿಲ ಭಾರತ ನಾಗರೀಕ ಸೇವಾ ಕ್ರೀಡಾಕೂಟದಲ್ಲಿ ಸಾರಿಕಾ ಶೆಟ್ಟಿಗೆ ಪದಕ
ಉಡುಪಿ : ಇತ್ತೀಚೆಗೆ ನವದೆಹಲಿಯಲ್ಲಿ ನಡೆದ 2022-23 ನೇ ಸಾಲಿನ ಅಖಿಲ ಭಾರತ ನಾಗರೀಕ ಸೇವಾ ಕ್ರೀಡಾಕೂಟದಲ್ಲಿ , ಉಡುಪಿಯ ವಾಣಿಜ್ಯ ತೆರಿಗೆ ಇಲಾಖೆಯ ಪ್ರಥಮ ದರ್ಜೆ ಸಹಾಯಕಿ ಸಾರಿಕಾ ಶೆಟ್ಟಿ ಅವರು, ಕರ್ನಾಟಕ ರಾಜ್ಯ ತಂಡವನ್ನು ಪ್ರತಿನಿಧಿಸಿ , ವೈಯಕ್ತಿಕ ಬಟರ್ ಪ್ಲೈ ಈಜು ವಿಭಾಗದಲ್ಲಿ ಕಂಚಿನ ಪದಕ ಪಡೆದಿರುತ್ತಾರೆ.
ರಾಜ್ಯ ಪ್ರವಾಸದಲ್ಲಿ ಪ್ರಧಾನಿ – ಜ.19ರಂದು ಯಾದಗಿರಿ, ಕಲಬುರಗಿಗೆ ಆಗಮನ – Vishwanews24
Join our Whatsapp group by clicking the below link 👇👇
