ಉಡುಪಿ: ಏರ್ಪೋರ್ಟ್ ನಿಂದ ಬರುತ್ತಿದ್ದ ಕಾರು ಚಾಲಕನಿಗೆ ಹೃದಯಾಘಾತ -Vishwanews24

Featured, ಉಡುಪಿ

ಉಡುಪಿ: ಏರ್ಪೋರ್ಟ್ ನಿಂದ ಬರುತ್ತಿದ್ದ ಕಾರು ಚಾಲಕನಿಗೆ ಹೃದಯಾಘಾತ -Vishwanews24

ಉಡುಪಿ: ಕಾರಿನಲ್ಲಿ ವ್ಯಕ್ತಿಯೊಬ್ಬರ ಮೃತದೇಹ ಪತ್ತೆಯಾದ ಘಟನೆ ಕಟೀಲು ಸಮೀಪ ನಡೆದಿದೆ. ಮೃತರನ್ನು ಲಕ್ಷ್ಮೀಂದ್ರ ನಗರ ನಿವಾಸಿ ದಯಾನಂದ ನಾಯಕ್ ಎಂದು ಗುರುತಿಸಲಾಗಿದೆ.

ಇಂದು ಕಟೀಲು ಪ್ರದೇಶದಲ್ಲಿ ಕಾರೋಂದು ರಸ್ತೆ ಬದಿ ನಿಂತಿರುವುದನ್ನು ಗಮನಿಸಿದ ಸ್ಥಳೀಯರು ಕಾರಿನ ಬಳಿ ಹೋಗಿ ನೋಡಿದಾದ ದಯಾನಂದ ನಾಯಕ್ ಅವರು ಕಾರನಲ್ಲಿ ಮೃತಪಟ್ಟಿರುವುದು ತಿಳಿದು ಬಂದಿದೆ.

ತಮಿಳುನಾಡು ಸರ್ಕಾರ ಹೆಚ್ಚುವರಿ ನೀರನ್ನು ಬಳಸಿಕೊಳ್ಳಲು ಅವಕಾಶ ನೀಡುವ ಪ್ರಶ್ನೆಯೇ ಇಲ್ಲ : ಸಿಎಂ BSY -Vishwanews24

ಇವರು ವೃತ್ತಿಯಲ್ಲಿ ಕಾರು ಚಾಲಕರಾಗಿದ್ದು, ಫೆ.22 ರಂದು ಪ್ರಯಾಣಿಕರನ್ನು ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಿಟ್ಟು ವಾಪಾಸ್ಸು ಬರುತ್ತಿರುವಾಗ ಘಟನೆ ನಡೆದಿದೆ. ದಯಾನಂದ ಅವರು ಹೃದಯಾಘಾತದಿಂದ ಮೃತಪಟ್ಟಿರಬಹುದೆಂದು ಸ್ಥಳೀಯರು ಹೇಳಿದ್ದಾರೆ.