ಉಡುಪಿ ಚಾಕಲೇಟ್ ನುಂಗಿ ಉಸಿರುಗಟ್ಟಿ ಮೃತಪಟ್ಟ ಬಾಲಕಿ : Vishwanews24

Featured, ಉಡುಪಿ

ಉಡುಪಿ ಚಾಕಲೇಟ್ ನುಂಗಿ ಉಸಿರುಗಟ್ಟಿ ಮೃತಪಟ್ಟ ಬಾಲಕಿ: vishwanews24

ಚಾಕಲೇಟ್ ನುಂಗಿ ಉಸಿರುಗಟ್ಟಿ ಮೃತಪಟ್ಟ ಬಾಲಕಿ

ಬೈಂದೂರು ತಾಲೂಕು ಬವಳಾಡಿ ಮೂಲದ ಸಮನ್ವಿ (6) ಮೃತಪಟ್ಟ ಬಾಲಕಿ

ಉಪ್ಪುಂದ ಸ್ಥಳೀಯ ಆಂಗ್ಲ ಮಾಧ್ಯಮ ಸ್ಕೂಲ್ ವಿದ್ಯಾರ್ಥಿನಿ

ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಬವಳಾಡಿ

ಶಾಲೆಯ ಬಸ್ ಗೆ ಕಾಯುತ್ತಿರುವ ಸಮಯದಲ್ಲಿ ನಡೆದ ಘಟನೆ

ಮಣಿಪಾಲ್ ಕೆ.ಎಂ.ಸಿ ಆಸ್ಪತ್ರೆಗೆ ಬಾಲಕಿ ದೇಹ ರವಾನೆ

ಬೈಂದೂರು ಠಾಣೆಯಲ್ಲಿ ಪ್ರಕರಣ ದಾಖಲು

Leave a Reply