ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: ಎ.2ಕ್ಕೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಜಯಪ್ರಕಾಶ್ ಹೆಗ್ಡೆ ನಾಮಪತ್ರ ಸಲ್ಲಿಕೆ – vishwanews24

Featured, ಉಡುಪಿ

ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: ಎ.2ಕ್ಕೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಜಯಪ್ರಕಾಶ್ ಹೆಗ್ಡೆ ನಾಮಪತ್ರ ಸಲ್ಲಿಕೆ

ಉಡುಪಿ : ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಆಯ್ಕೆಯಾಗಿರುವ ಕೆ.ಜಯಪ್ರಕಾಶ್ ಹೆಗ್ಡೆ ಅವರು ಎ.2ರಂದು ತಮ್ಮ ನಾಮಪತ್ರವನ್ನು ಸಲ್ಲಿಸಲಿದ್ದಾರೆ ಎಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಅಶೋಕಕುಮಾರ್ ಕೊಡವೂರು ತಿಳಿಸಿದ್ದಾರೆ.

ಉಡುಪಿ ಚಿಕ್ಕಮಗಳೂರು ಕ್ಷೇತ್ರ: ಬಿಜೆಪಿ ಅಭ್ಯರ್ಥಿಯಾಗಿ ಎ.3 ರಂದು ಶ್ರೀನಿವಾಸ ಪೂಜಾರಿ ನಾಮಪತ್ರ ಸಲ್ಲಿಕೆ – vishwanews24

ರಾಜ್ಯ ಕಾಂಗ್ರೆಸ್‌ನ ಪ್ರಚಾರ ಸಮಿತಿಯ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಮಾಜಿ ಸಂಸದ ವಿನಯಕುಮಾರ್ ಸೊರಕೆ ಅವರು ಹೊಸ ಜವಾಬ್ದಾರಿ ವಹಿಸಿಕೊಂಡ ಬಳಿಕ ಇಂದು ರಾತ್ರಿ 8:00ಗಂಟೆಗೆ ಪ್ರಥಮ ಬಾರಿಗೆ ಉಡುಪಿ ಜಿಲ್ಲೆಗೆ ಆಗಮಿಸಲಿದ್ದು, ಅವರನ್ನು ಹೆಜಮಾಡಿಯ ಟೋಲ್‌ಗೇಟ್ ಬಳಿ ಸ್ವಾಗತಿಸಿ ಉಡುಪಿಗೆ ಕರೆದುಕೊಂಡು ಬರಲಾಗುವುದು ಎಂದು ಅವರು ಹೇಳಿದ್ದಾರೆ.

Leave a Reply