ಉಡುಪಿ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಸದಸ್ಯರಾಗಿ ಸೈಯ್ಯದ್ ಫುರ್ಖಾನ್ ಯಾಸಿನ್ ನೇಮಕ – vishwanews24

Featured, ಉಡುಪಿ

ಉಡುಪಿ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಸದಸ್ಯರಾಗಿ ಸೈಯ್ಯದ್ ಫುರ್ಖಾನ್ ಯಾಸಿನ್ ನೇಮಕ

ಉಡುಪಿ: ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಸದಸ್ಯರಾಗಿ ಸೈಯ್ಯದ್ ಫುರ್ಖಾನ್ ಯಾಸಿನ್ ಹೆಮ್ಮಾಡಿ ಅವರನ್ನು ರಾಜ್ಯ ಸರಕಾರ ನೇಮಕ ಮಾಡಿದೆ.

ರಾಜ್ಯ ಎನ್ ಎಸ್ ಯು ಐ ಕಾರ್ಯದರ್ಶಿಯಾಗಿರುವ ಯಾಸಿನ್ ಅವರು ಪಕ್ಷದಲ್ಲಿ ಸಕ್ರೀಯವಾಗಿ ತೊಡಗಿಸಿಕೊಂಡಿದ್ದು ಸರಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಸದಸ್ಯರಾಗಿ ನೂತನವಾಗಿ ನೇಮಕ ಮಾಡಿದೆ.

ಕಾಪು: ಹೊಸ ಮಾರಿಗುಡಿಯಲ್ಲಿ ವಿಶೇಷ ಪೂಜೆ, ಉರುಳುಸೇವೆ – vishwanews24

ಸಮಿತಿಯ ಸಂಪೂರ್ಣ ವಿವರ ಇಂತಿದೆ

ಅಶೋಕ್ ಕುಮಾರ್ ಕೊಡವೂರು – ಅಧ್ಯಕ್ಷರು,
ಪ್ರಶಾಂತ್ ಜತ್ತನ್ನ – ಉಪಾಧ್ಯಕ್ಷರು
ಸತೀಶ್ ಜಪ್ತಿ – ಉಪಾಧ್ಯಕ್ಷರು
ಸಂತೋಷ್ ಕುಲಾಲ್ ಪೆರ್ಡೂರು – ಉಪಾಧ್ಯಕ್ಷರು
ಉದಯ್ ಕುಮಾರ್ ಶೆಟ್ಟಿ ಮುನಿಯಾಲು – ಉಪಾಧ್ಯಕ್ಷರು
ಗೀತಾ ವಾಗ್ಲೆ – ಉಪಾಧ್ಯಕ್ಷರು
ಸದಸ್ಯರು: ಅರವಿಂದ ಪೂಜಾರಿ, ಚಂದ್ರ ಶೇಖರ್ ಬಾಯರಿ, ಮೋಹನ ಪೂಜಾರಿ, ಹರಿಪ್ರಸಾದ್ ಶೆಟ್ಟಿ, ನವೀನ್ ಚಂದ್ರ ಅಡ್ವೆ, ಪ್ರದೀಪ್ ಕುಮಾರ್ ಶೆಟ್ಟಿ, ರಮೇಶ್ ಕಾಂಚನ್, ಶಂಕರ್ ಶೇರಿಗಾರ್, ಮಂಜುನಾಥ ಕುಲಾಲ್, ಶಂಕರ್ ಕುಂದರ್, ದೀಪಕ್ ಕೋಟ್ಯಾನ್, ಅಜಿತ್ ಹೆಗ್ಡೆ, ರೋಶನ್ ಶೆಟ್ಟಿ, ಡಾ. ಸುನೀತಾ ಶೆಟ್ಟಿ ಮುಖ್ಯಕಾರ್ಯ ನಿರ್ವಹಣಾಧಿಕಾರಿ ಜಿಲ್ಲಾ ಪಂಚಾಯತ್ ಸದಸ್ಯ ಕಾರ್ಯದರ್ಶಿ

ಶೀಘ್ರವೇ ಗೃಹಲಕ್ಷ್ಮಿ , ಅನ್ನಭಾಗ್ಯದ ಹಣ ಫಲಾನುಭವಿಗಳ ಖಾತೆಗೆ ಜಮಾ : ಡಿಕೆ ಶಿ – vishwanews24

Leave a Reply