ಉಡುಪಿ: ಜಿಲ್ಲೆಗೆ ಸರಕಾರಿ ವೈದ್ಯಕೀಯ ಕಾಲೇಜಿಗೆ ಆಗ್ರಹಿಸಿ ಡಾ.ಪಿ.ವಿ.ಭಂಡಾರಿ ನೇತೃತ್ವದಲ್ಲಿ ನಾಳೆ ಪಾದಯಾತ್ರೆ – Vishwanews24

Featured, ಉಡುಪಿ

ಉಡುಪಿ: ಜಿಲ್ಲೆಗೆ ಸರಕಾರಿ ವೈದ್ಯಕೀಯ ಕಾಲೇಜಿಗೆ ಆಗ್ರಹಿಸಿ ಡಾ.ಪಿ.ವಿ.ಭಂಡಾರಿ ನೇತೃತ್ವದಲ್ಲಿ ನಾಳೆ ಪಾದಯಾತ್ರೆ – Vishwanews24

ಉಡುಪಿ: ಜಿಲ್ಲೆಗೆ ಸರಕಾರಿ ವೈದ್ಯಕೀಯ ಕಾಲೇಜಿಗೆ ಆಗ್ರಹಿಸಿ ಡಾ.ಪಿ.ವಿ.ಭಂಡಾರಿ ನೇತೃತ್ವದಲ್ಲಿ ನಾಳೆ ಪಾದಯಾತ್ರೆ , ಉಡುಪಿ: ಜಿಲ್ಲೆಗೆ ಸರಕಾರಿ ವೈದ್ಯಕೀಯ ಕಾಲೇಜನ್ನು ರಾಜ್ಯ ಸರಕಾರ ಕೂಡಲೇ ಮಂಜೂರು ಮಾಡುವಂತೆ ಆಗ್ರಹಿಸಿ ಉಡುಪಿ ಕರಾವಳಿ ಯೂತ್ ಕ್ಲಬ್ ಸದಸ್ಯರು ಹಾಗೂ ಮನೋವೈದ್ಯ ಡಾ. ಪಿ.ವಿ. ಭಂಡಾರಿ ಅವರು ಏ.1ರಂದು ಮೌನಪಾದಯ ಕೈಗೊಳ್ಳಲಿದ್ದಾರೆ.

ಬೆಳಗ್ಗೆ 8 ಗಂಟೆಗೆ ಮಲೈಯ ಗಾಂಧಿ ಪ್ರತಿಮೆ ಬಳಿಯಿಂದ ಪಾದಯಾತ್ರೆ ಆರಂಭಗೊಳ್ಳಲಿದ್ದು, ಮಲ್ಪೆ ಪೊಲೀಸ್ ಠಾಣೆ, ಮಲ್ಪೆ ಬಸ್ ನಿಲ್ಯಾಣ, ಕಲ್ಮಾಡಿ, ಆದಿ ಉಡುಪಿ, ಕರಾವಳಿ ಬೈಪಾಸ್, ಬನ್ನಂಜೆ, ಉಡುಪಿ ಸಿಟಿ ಬಸ್ ನಿಲ್ಯಾಣ, ಕಲ್ಸಂಕ, ಕುಂಜಿಬೆಟ್ಟು, ಇಂದ್ರಾಳಿ, ಮಣಿಪಾಲ ಸಿಂಡಿಕೇಟ್ ಸರ್ಕಲ್ ಮೂಲಕ ರಜತಾದ್ರಿಯಲ್ಲಿರುವ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಜಿಲ್ಲಾಧಿಕಾರಿ, ಜಿಲ್ಲಾ ಉಸ್ತುವಾ ಸಚಿವರು, ಶಾಸಕರು, ಸಂಸದರಿಗೆ ಮನವಿ ಸಲ್ಲಿಸಲಿದ್ದಾರೆ.

ಉಡುಪಿ ಜಿಲ್ಲಾ ಡಿಎಆರ್‌ ಡಿವೈಎಸ್ಪಿ ರಾಘವೇಂದ್ರ ಆರ್‌ ನಾಯಕ್‌ ಅವರಿಗೆ ಮುಖ್ಯಮಂತ್ರಿ ಪದಕ – Vishwanews24

 

Leave a Reply