ಉಡುಪಿ: ನೇಣುಬಿಗಿದು ವ್ಯಕ್ತಿ ಆತ್ಮಹತ್ಯೆ – vishwanews24

Featured, ಉಡುಪಿ

ಉಡುಪಿ: ನೇಣುಬಿಗಿದು ವ್ಯಕ್ತಿ ಆತ್ಮಹತ್ಯೆ

ಉಡುಪಿ: ವ್ಯಕ್ತಿಯೊಬ್ಬರು ವಾಸವಾಗಿರುವ ಮನೆಯಹೊರಗಡೆ ಜಂತಿಗೆ ನೇಣುಬಿಗಿದು ಆತ್ಮಹತ್ಯೆಗೈದಿರುವ ಘಟನ ಶುಕ್ರವಾರ ರಾತ್ರಿ ಕೊರಂಗ್ರಪಾಡಿಯಲ್ಲಿ ನಡೆದಿದೆ.

ಮೃತವ್ಯಕ್ತಿಯನ್ನು ವಸಂತ ಕೋಟ್ಯಾನ್ (59) ಎಂದು ಗುರುತಿಸಲಾಗಿದೆ. ಮನೆಯಲ್ಲಿ ಒಂಟಿಯಾಗಿ ವಾಸಿಸುತ್ತಿದ್ದ ಮೃತ ರು, ಕ್ಯಾಟರಿಂಗ್ ವ್ಯವಹಾರ ನಡೆಸುತ್ತಿದ್ದರು.ಮಾನಸಿಕವಾಗಿ ನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಬರದಿಟ್ಟಿರುವ ಚೀಟಿ ಪೋಲಿಸರಿಗೆ ಲಭ್ಯವಾಗಿದೆ.

ಬಸ್ ಪ್ರಯಾಣ ದರ ಏರಿಕೆ: ಸರಕಾರದ ಈ ನಿರ್ಧಾರದ ಹಿಂದೆ ಯಾವುದೋ ಸದುದ್ದೇಶ ಇರಬಹುದು : ಯು.ಟಿ.ಖಾದರ್ ಸಮರ್ಥನೆ – vishwanews24

ಘಟನಾ ಸ್ಥಳದಲ್ಲಿದ್ದು ಪಿ.ಎಸ್.ಐ ಪುನೀತ್ ಕುಮಾರ್, ತನಿಖಾ ಸಹಾಯಕ ನೇತ್ರಾವತಿ ಕಾನೂನು ಪ್ರಕ್ರಿಯೆ ನಡೆಸಿದ ರು.ಸಮಾಜಸೇವಕ ನಿತ್ಯಾನಂದ ಒಳಕಾಡುವರು ಮೃತ ದೇಹವನ್ನು ಮರಣೋತ್ತರ ಪರೀಕ್ಷೆ ನಡೆಸಲು ಜಿಲ್ಲಾಸ್ಪತ್ರೆಗೆ ಸಾಗಿಸಲು ನೆರವಾದರು.ನಗರ ಪೋಲಿಸ್ ಠಾಣೆಯಲ್ಲಿ ಪುಕರಣ ದಾಖಲಾಗಿದ್ದು, ತನಿಖೆ ಪುಗತಿಯಲ್ಲಿದೆ.

ಮಕ್ಕಳು ಸಾಮಾಜಿಕ ಜಾಲತಾಣಗಳಲ್ಲಿ ಖಾತೆ ತೆರೆಯಬೇಕಾದರೆ ಪೋಷಕರ ಅನುಮತಿ ಕಡ್ಡಾಯ – vishwanews24

Leave a Reply