ಉಡುಪಿ: ಪೆರ್ಡೂರು ಅನಂತಪದ್ಮನಾಭ ದೇವಸ್ಥಾನದ ಜೀರ್ಣೋದ್ದಾರ ಸಮಿತಿ ಅಧ್ಯಕ್ಷರಾಗಿ ಕೆ. ಶಾಂತಾರಾಮ ಸೂಡ ಆಯ್ಕೆ – vishwanews24
ಉಡುಪಿ: ಪೆರ್ಡೂರು ಅನಂತಪದ್ಮನಾಭ ದೇವಸ್ಥಾನದ ಜೀರ್ಣೋದ್ದಾರ ಸಮಿತಿ ಅಧ್ಯಕ್ಷರಾಗಿ ಕೆ. ಶಾಂತಾರಾಮ ಸೂಡ ಆಯ್ಕೆ
ಉಡುಪಿ: ಮಹತೋಭಾರ ಪೆರ್ಡೂರು ಅನಂತಪದ್ಮನಾಭ ದೇವಸ್ಥಾನದ ಜೀರ್ಣೋದ್ದಾರ ಸಮಿತಿ ಅಧ್ಯಕ್ಷರಾಗಿ ಧಾರ್ಮಿಕ ಮುಖಂಡ ಕೆ. ಶಾಂತಾರಾಮ ಸೂಡ ಆಯ್ಕೆಯಾಗಿದ್ದಾರೆ.
ಗೌರವ ಅಧ್ಯಕ್ಷರಾಗಿ ಶಾಸಕ ಸುರೇಶ್ ಶೆಟ್ಟಿ ಗುರ್ಮೆ, ಮಾಜಿ ಸಚಿವ ವಿನಯ ಕುಮಾರ್ ಸೊರಕೆ, ಮಾಜಿ ಶಾಸಕ ಲಾಲಾಜಿಮೆಂಡನ್ ಆಯ್ಕೆಯಾಗಿದ್ದಾರೆ.
ಇದನ್ನೂ ಓದಿ:
ಎರ್ಮಾಳು: ಗೂಡ್ಸ್ ವಾಹನಕ್ಕೆ ರಾಂಗ್ ಸೈಡ್ನಿಂದ ಬಂದ ಸ್ಕೂಟಿ ಢಿಕ್ಕಿ ; ಸವಾರ ಸಾವು – vishwanews24
ಪ್ರಧಾನ ಕಾರ್ಯದರ್ಶಿಯಾಗಿ ಸಂತೋಷ್ ಕುಲಾಲ್ ಪಕ್ಕಾಲು, ಖಜಾಂಚಿಯಾಗಿ ಗುರುರಾಜ್ ಪಿ. ಆರ್., ಸದಸ್ಯರಾಗಿ ಶಬರೀಶ್ ಸುವರ್ಣ, ಶ್ರೀಧರ ಕೆ. ಶೆಟ್ಟಿ, ರಮೇಶ ಪೂಜಾರಿ, ಸಂತೋಷ್ ಕುಮಾರ್ ಹೆಗ್ಡೆ, ರವೀಂದ್ರ ಭಂಡಿ, ಹರೀಶ್ ಶೆಟ್ಟಿ, ರಮೇಶ್ ಆಚಾರ್ಯ, ವಿಶ್ವಾಸ್ ಶೆಟ್ಟಿ, ಬಾಲಕೃಷ್ಣ ಶೆಟ್ಟಿ ರಾಘವೇಂದ್ರ ನಾಯಕ್, ನರಸಿಂಹ ದೇವಾಡಿಗ, ಶಂಕರ ನಾಯ್ಕ, ಪಿ. ಶುಭ ಲಕ್ಷ್ಮೀ ಭಂಡಾರ್ಕರ್, ಪದನಿಮಿತ್ತ ಸದಸ್ಯರಾಗಿ ಪ್ರಮೋದ್ ರೈ ಪಳಜೆ, ರಾಜ್ಕುಮಾರ್ ಶೆಟ್ಟಿ, ದಿನೇಶ್ ಪೂಜಾರಿ, ರಂಜಿತ್ ಪ್ರಭು ಆಯ್ಕೆಯಾಗಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.
