ಉಡುಪಿ : ರಾಜ್ಯದಲ್ಲಿರೋದು ಸಂವೇದನಾಶೀಲತೆ ಇಲ್ಲದ ಭಂಡ ಸರ್ಕಾರ : ಸುನೀಲ್ ಕುಮಾರ್ ವಾಗ್ದಾಳಿ – vishwanews24
ಉಡುಪಿ: ರಾಜ್ಯದಲ್ಲಿರುವುದು ದಪ್ಪ ಚರ್ಮದ, ಎಮ್ಮೆ ಚರ್ಮದ ಸರ್ಕಾರ
ರಾಜ್ಯದಲ್ಲಿ ದುಡಿಯುವ ಕೈಗಳಿಗೆ ಕೆಲಸ ಇಲ್ಲದ ಪರಿಸ್ಥಿತಿ ನಿರ್ಮಾಣ
ಉಡುಪಿಯಲ್ಲಿ ರಾಜ್ಯ ಸರ್ಕಾರದ ವಿರುದ್ಧದ ಪ್ರತಿಭಟನೆ ಸಂದರ್ಭದಲ್ಲಿ ಮಾತನಾಡಿದ ಕಾರ್ಕಳದಲ್ಲಿ ಸುನೀಲ್ ಕುಮಾರ್, ರಾಜ್ಯದಲ್ಲಿರುವುದು ದಪ್ಪ ಚರ್ಮದ ಎಮ್ಮೆ ಚರ್ಮದ ಸರ್ಕಾರ, ರಾಜ್ಯದಲ್ಲಿರೋದು ಸಂವೇದನಾಶೀಲತೆ ಇಲ್ಲದ ಭಂಡ ಸರಕಾರ. 22 ಲಕ್ಷ ರೇಷನ್ ಕಾರ್ಡ್, 12 ಲಕ್ಷ ಬಗರ್ ಹುಕುಂ ಜಮೀನು ತಿರಸ್ಕಾರ ಮಾಡಲು ಹೊರಡಿದೆ. ರಾಜ್ಯದಲ್ಲಿ ಮೈಕ್ರೋಫೈನಾನ್ಸ್ ಆರ್ಭಟ ಮಾಡುತ್ತಿದೆ. ಮೈಕ್ರೋ ಫೈನಾನ್ಸ್ ಗೆ ಕಡಿವಾಣ ಹಾಕುವ ಕೆಲಸವನ್ನು ಮಾಡುತ್ತಿಲ್ಲ. ರಾಜ್ಯದಲ್ಲಿ ದುಡಿಯುವ ಕೈಗಳಿಗೆ ಕೆಲಸ ಇಲ್ಲದ ಪರಿಸ್ಥಿತಿ ನಿರ್ಮಾಣವಾಗಿದೆ. ಕಟ್ಟಡ ನಿರ್ಮಾಣಕ್ಕೆ ಸಂಬಂಧಪಟ್ಟ ಯಾವುದೇ ವಸ್ತುಗಳು ಸಿಗುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಬ್ರಹ್ಮಾವರ : ರಸ್ತೆ ಬದಿಯ ಮರಕ್ಕೆ ಢಿಕ್ಕಿ ಹೊಡೆದ ಕಾರು ; ಮಹಿಳೆ ಸಾವು, ನಾಲ್ವರಿಗೆ ಗಂಭೀರ ಗಾಯ – vishwanews24
ಹಣ ಚುನಾವಣೆಗಾಗಿ ಹೈಕಮಾಂಡ್ಗೆ ಹೋಗಿದೆ ಎಂಬ ಕಾರಣಕ್ಕೆ ಸಾಫ್ಟ್ ಕಾರ್ನರ್ ತೋರಲಾಗಿದೆ. ಅಬಕಾರಿ ಇಲಾಖೆ ಹಣ ದೆಹಲಿ, ಮಹಾರಾಷ್ಟ್ರ ಮತ್ತು ಕೇಂದ್ರದ ಚುನಾವಣೆಗೆ ರವಾನೆಯಾಗಿದೆ. ಈ ಕಾರಣಕ್ಕೆ ತನಿಖೆಯನ್ನು ಬಹಳ ಮಂದಗತಿಯಲ್ಲಿ ಮಾಡುತ್ತಿದೆ ಎಂದು ಆರೋಪಿಸಿದರು.
ಸೈಬರ್ ವಂಚನೆ :ಮಹಾ ಕುಂಭಮೇಳದ ಹೆಸರಲ್ಲಿ 64 ಸಾವಿರ ರೂ. ಕಳೆದುಕೊಂಡ ಯುವಕ – vishwanews24
