ಉಡುಪಿ : ಲೋಕಾಯುಕ್ತರ ದಾಳಿ – ಅರಣ್ಯಾಧಿಕಾರಿ ಮತ್ತು ಅರಣ್ಯ ವೀಕ್ಷಕ ಟ್ರ್ಯಾಪ್  – vishwanews24

Featured, ಉಡುಪಿ

ಉಡುಪಿ : ಲೋಕಾಯುಕ್ತರ ದಾಳಿ – ಅರಣ್ಯಾಧಿಕಾರಿ ಮತ್ತು ಅರಣ್ಯ ವೀಕ್ಷಕ ಟ್ರ್ಯಾಪ್ 

ಲೋಕಾಯುಕ್ತ ಪೊಲೀಸರ ಕಾರ್ಯಾಚರಣೆ

ಅರಣ್ಯಾಧಿಕಾರಿ ಮತ್ತು ಅರಣ್ಯ ವೀಕ್ಷಕ ಟ್ರ್ಯಾಪ್

ಬೈಂದೂರು ವಲಯದ ಉಪವಲಯ ಅರಣ್ಯ ಅಧಿಕಾರಿ ಬಂಗಾರಪ್ಪ ಮತ್ತು ಅರಣ್ಯ ವೀಕ್ಷಕ ವಿನಾಯಕ ಟ್ರ್ಯಾಪ್

ಆರೋಪಿಗಳ ಪೈಕಿ ಬಂಗಾರಪ್ಪ ನನ್ನು ಬಂಧಿಸಿರುವ ಲೋಕಾಯುಕ್ತ ಪೊಲೀಸರು

ಮತ್ತೋರ್ವ ಆರೋಪಿ ವಿನಾಯಕ ನಾಪತ್ತೆ

ಹಲಸಿನ ಮರವನ್ನು ತೆರವುಗೊಳಿಸಲು ಅನುಮತಿ ನೀಡಲು ಲಂಚ ಕೇಳಿದ ಆರೋಪ

4000 ರೂ. ಲಂಚ ಕೇಳಿದ ಆರೋಪದಲ್ಲಿ ಕಾರ್ಯಾಚರಣೆ

ಮರ ತೆರವು ಮಾಡಲು ಅರ್ಜಿ ಸಲ್ಲಿಸಿದ್ದ ಪಿರ್ಯಾದಿದಾರ ಮಹಮ್ಮದ್ ಅನ್ವರ್ ಹಸನ್

ಲೋಕಾಯುಕ್ತ ಪೊಲೀಸ್ ಅಧೀಕ್ಷಕ ನಟರಾಜ್ ಎಂ ಎ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆ

ಡಿವೈಎಸ್ಪಿ ಪ್ರಕಾಶ್ ಕೆ ಸಿ, ಪೊಲೀಸ್ ನಿರೀಕ್ಷಕ ಮಂಜುನಾಥ್ ಕಾರ್ಯಚರಣೆಯಲ್ಲಿ ಭಾಗಿ

Leave a Reply