ಉಪರಾಷ್ಟ್ರಪತಿ ಸ್ಥಾನಕ್ಕೆ ಎನ್‌ಡಿಎ ಅಭ್ಯರ್ಥಿಯಾಗಿ ಶ್ರೀ ಜಗದೀಪ್ ಧನಕರ್ -Vishwanews24

Featured, ರಾಷ್ಟ್ರ ನ್ಯೂಸ್

ಹುಉಪರಾಷ್ಟ್ರಪತಿ ಸ್ಥಾನಕ್ಕೆ ಎನ್‌ಡಿಎ ಅಭ್ಯರ್ಥಿಯನ್ನಾಗಿ ಶ್ರೀ ಜಗದೀಪ್ ಧನಕರ್  -Vishwanews24

ಹೊಸದಿಲ್ಲಿ: ಪಶ್ಚಿಮ ಬಂಗಾಳ ರಾಜ್ಯಪಾಲ ಜಗದೀಪ್ ಧನಕರ್ ಅವರು ಉಪ ರಾಷ್ಟ್ರಪತಿ ಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿಯಾಗಲಿದ್ದಾರೆ.

ಜಗದೀಪ್ ಅವರ ಉಮೇದುವಾರಿಕೆಯನ್ನು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಶನಿವಾರ ಘೋಷಿಸಿದ್ದಾರೆ.

Leave a Reply