ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿ ಬೆಂಗಳೂರು ನಿರ್ದೇಶಕರಾಗಿ ಇಂದ್ರಾಳಿ ಜಯಕರ ಶೆಟ್ಟಿ ಆಯ್ಕೆ.vishwanews24
ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿ ಬೆಂಗಳೂರು ನಿರ್ದೇಶಕರಾಗಿ ಇಂದ್ರಾಳಿ ಜಯಕರ ಶೆಟ್ಟಿ ಆಯ್ಕೆ.vishwanews24
ಬೆಂಗಳೂರು: ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿ ಬೆಂಗಳೂರು. ಇದರ ಮುಂದಿನ 5 ವರ್ಷ ಗಳ ಅವಧಿಗೆ ನಡೆದ ಚುನಾವಣೆ ಯಲ್ಲಿ ಮೈಸೂರ್ ವಿಭಾಗದಿಂದ, ಉಡುಪಿ ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷರಾದ ಶ್ರೀ ಬಿ. ಜಯಕರ ಶೆಟ್ಟಿ ಇಂದ್ರಾಳಿ ರವರು ಅತ್ಯಧಿಕ ಮತಗಳ ಅಂತರದಿಂದ ಮಹಾಮಂಡಳಕ್ಕೆ ನಿರ್ದೇಶಕರಾಗಿ ಆಯ್ಕೆ ಗೊಂಡಿದ್ದಾರೆ. ಡಾ.ಎಮ್ ಎನ್ ರಾಜೇಂದ್ರ ಕುಮಾರ್ ಮತ್ತು ಶ್ರೀ GT. ದೇವೇಗೌಡರ ಬಳಗಕ್ಕೆ ಜಯ ಲಭಿಸಿದೆ.
ವರದಿ: ಪುರುಷೋತ್ತಮ ಸಾಲಿಯಾನ್ ಮೂಳೂರು
