ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ಪ್ರಸನ್ನ ಬಾಲಚಂದ್ರ ವರಳೆ ಪ್ರಮಾಣವಚನ ಸ್ವೀಕಾರ – Vishwanews24

Featured, ರಾಜ್ಯ ನ್ಯೂಸ್

ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ಪ್ರಸನ್ನ ಬಾಲಚಂದ್ರ ವರಳೆ ಪ್ರಮಾಣವಚನ ಸ್ವೀಕಾರ

ಬೆಂಗಳೂರು: ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ಇಂದು ಪ್ರಸನ್ನ ಬಾಲಚಂದ್ರ ವರಳೆ ಅವರು ಪ್ರಮಾಣವಚನ ಸ್ವೀಕರಿಸಿದರು.

ಇಂದು ರಾಜಭವನದಲ್ಲಿ ನಡೆದಂತ ಸರಳ ಸಮಾರಂಭದಲ್ಲಿ, ರಾಜ್ಯಪಾಲರಾದ ಥಾವರಚಂದ ಗೆಹ್ಲೋಟ್ ಅವರು ಕರ್ನಾಟಕ ಹೈಕೋರ್ಟ್ ನ ಮುಖ್ಯ ನ್ಯಾಯಮೂರ್ತಿಗಳಾಗಿ ನೇಮಗೊಂಡಿರುವ ಪ್ರಸನ್ನ ಬಾಲಚಂದ್ರ ವರಳೆ ಅವರಿಗೆ ಅಧಿಕಾರ ಗೌಪ್ಯತೆಯ ಪ್ರಮಾಣ ವಚನ ಬೋಧಿಸಿದರು.

ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಾಗಿದ್ದರು.

ಉಡುಪಿ: ವಾಸಕ್ಕೆಂದು ಉಚಿತ ಮನೆ ನೀಡಿದ ಮಾಲೀಕನ ಬ್ಯಾಂಕ್ ಖಾತೆಗೆ ಕನ್ನ..9 ಲಕ್ಷ ರೂ.ಗೂ ಹೆಚ್ಚು ವಂಚನೆ – Vishwanews24

Leave a Reply