ಕಾಪು : ಸಮಾಜ ಸೇವಕಿ ಅನಿವಾಸಿ ಭಾರತೀಯ ಉದ್ಯಮಿ ಜೆಸ್ಸಿಂತ ಬರ್ಬೋಜರಿಗೆ ಗೌರವರ್ಪಣೆ -Vishwanews24
ಕಾಪು : ಸಮಾಜ ಸೇವಕಿ ಅನಿವಾಸಿ ಭಾರತೀಯ ಉದ್ಯಮಿ ಜೆಸ್ಸಿಂತ ಬರ್ಬೋಜರಿಗೆ ಗೌರವರ್ಪಣೆ -Vishwanews24
ಕಾಪು : ಸಮಾಜ ಸೇವಕಿ ಅನಿವಾಸಿ ಭಾರತೀಯ ಉದ್ಯಮಿ ಜೆಸ್ಸಿಂತ ಬರ್ಬೋಜರವರನ್ನು ಅವರ ಮನೆಗೆ ಭೇಟಿ ನೀಡಿ ಸಮಾಜ ಸೇವಾ ವೇದಿಕೆ ಕಾಪು ಇದರ ವತಿಯಿಂದ ಗೌರವಿಸಲಾಯಿತು.
ಬಿರುವೆರ್ ಕಾಪು -ಫೆಬ್ರವರಿ 21ರಂದು “ಜ್ಞಾನದೀವಿಗೆ” ವಿದ್ಯಾರ್ಥಿ ವೇತನ ವಿತರಣಾ ಕಾರ್ಯಕ್ರಮ -Vishwanews24
ಈ ಸಂಧರ್ಭದಲ್ಲಿ ಸಮಾಜ ಸೇವಾ ವೇದಿಕೆ ಕಾಪು ಅಧ್ಯಕ್ಷ ಫಾರೂಕ್ ಚಂದ್ರನಗರ ಸಂಚಾಲಕರಾದ ದಿವಾಕರ ಡಿ ಶೆಟ್ಟಿ ಕಳತ್ತೂರು ಗೌರವ ಸಲಹೆಗಾರರಾದ ದಯಾನಂದ ಕೆ ಶೆಟ್ಟಿ ದೆಂದೂರುಕಟ್ಟೆ ಉಪಸ್ಥಿತರಿದ್ದರು.
ಉಡುಪಿ : ಸಾರ್ವಜನಿಕ ಸ್ಥಳಗಳಲ್ಲಿ ಕಸ ಎಸೆಯುವವರ ವಿರುದ್ಧ ಕಠಿಣ ಕ್ರಮ -Vishwanews24
ಬಿ.ಪಿ.ಎಲ್. ಕಾರ್ಡಿಗೆ ಅರ್ಜಿ ಸಲ್ಲಿಸಲು ಅವಕಾಶ : ಜಿಲ್ಲಾಧಿಕಾರಿ ಜಿ. ಜಗದೀಶ್ -Vishwanews24

