ಕಾರ್ಕಳ : ಖಾಸಗಿ ಬಸ್ ಹಾಗೂ ಪಿಕಪ್ ಢಿಕ್ಕಿ : ಪಿಕಪ್ ಚಾಲಕ ಸಾವು – Vishwanews24

Featured, ಉಡುಪಿ

ಕಾರ್ಕಳ : ಖಾಸಗಿ ಬಸ್ ಹಾಗೂ ಪಿಕಪ್ ಢಿಕ್ಕಿ :  ಪಿಕಪ್ ಚಾಲಕ ಸಾವು

ಕಾರ್ಕಳ: ಖಾಸಗಿ ಬಸ್ ಹಾಗೂ ಪಿಕಪ್ ಮುಖಾಮುಖಿ ಢಿಕ್ಕಿ ಹೊಡೆದು ಪಿಕಪ್ ಚಾಲಕ ಸಾವಿಗೀಡಾದ ಘಟನೆ ಕಾರ್ಕಳ ತಾಲೂಕಿನ ಹಿರ್ಗಾನದ ದುಗ್ಗನರಾಯ ಚಡವು ಎಂಬಲ್ಲಿ ಸೆ.12 ರಾತ್ರಿ 9.15 ಕ್ಕೆ ನಡೆದಿದೆ.

ಪಿಕ್ ಅಪ್ ಚಾಲಕ ನೆಲ್ಲಿಕಟ್ಟೆ ನಿವಾಸಿ ಸಂತೋಷ್ ನಾಯಕ್ ಸಾವಿಗೀಡಾದವರು. ಹೆಬ್ರಿಯಿಂದ ಬೆಂಗಳೂರಿಗೆ ಹೋಗುತಿದ್ದ ಬಸ್, ಹಿರ್ಗಾನದಿಂದ ನೆಲ್ಲಿಕಟ್ಟೆ ಕಡೆಗೆ ಬರುತಿದ್ದ ಪಿಕ್ ಅಪ್ ಮುಖಮುಖಿ ಡಿಕ್ಕಿ ಹೊಡೆದಿದೆ.

ಮಾತಿನಲ್ಲಿ ಹಿಡಿತವಿರಲಿ,ಪರರನ್ನು ಅಗೌರವಿಸಬೇಡಿ..ನೋಡಿ ಇಂದಿನ ದಿನ ಭವಿಷ್ಯ.. ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564

ಬಸ್ ಚಾಲಕನ ಅತೀ ವೇಗದ ಚಾಲನೇ ಅವಘಡಕ್ಕೆ ಕಾರಣವೆಂದು ಪ್ರತ್ಯಕ್ಷ ದರ್ಶಿಗಳು ತಿಳಿಸಿದ್ದಾರೆ.

ಕಾರ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರೈತ ಸಮುದಾಯಕ್ಕೆ ಮಹತ್ವದ ಮಾಹಿತಿ : `ಮೊಬೈಲ್ ಆಪ್’ ನಲ್ಲಿ ಬೆಳೆ ಸಮೀಕ್ಷೆ ವಿವರ ಅಪ್ಲೋಡ್ ಮಾಡುವಂತೆ ಸೂಚನೆ – Vishwanews24

 

Leave a Reply