ಕಾರ್ಕಳ : ಶಿವಜಾಗರಣೆ ಪ್ರಯುಕ್ತ ಫೆ. 18ರಂದು ಅತ್ತೂರು ಪರ್ಪಲೆಗಿರಿಯಲ್ಲಿ ಏಕಾಹ ಭಜನೆ – Vishwanews24
ಕಾರ್ಕಳ : ಶಿವಜಾಗರಣೆ ಪ್ರಯುಕ್ತ ಫೆ. 18ರಂದು ಅತ್ತೂರು ಪರ್ಪಲೆಗಿರಿಯಲ್ಲಿ ಏಕಾಹ ಭಜನೆ
ಪರ್ಪಲೆಗಿರಿಯಲ್ಲಿ ಭಜನಾ ಸೇವೆ ನೀಡಲು ಬಯಸುವವರು ಸಂಪರ್ಕಿಸಿ ..
ಕಾರ್ಕಳ : ಶ್ರೀ ಕ್ಷೇತ್ರ ಅತ್ತೂರು ಪರ್ಪಲೆಗಿರಿಯಲ್ಲಿ ಶಿವಜಾಗರಣೆ ಪ್ರಯುಕ್ತ ಫೆ. 18ರ ಶನಿವಾರ ಸಂಜೆ 6 ಗಂಟೆಯಿಂದ ಮರುದಿನ ಬೆಳಿಗ್ಗೆ 6 ಗಂಟೆಯವರೆಗೆ ಭಜನೆ ನಡೆಯಲಿದೆ.
ಪರ್ಪಲೆಗಿರಿಯಲ್ಲಿ ಭಜನಾ ಸೇವೆ ನೀಡಲು ಬಯಸುವವರು 9980067033, 9663765007 ಈ ನಂಬರ್ ಸಂಪರ್ಕಿಸಬಹುದಾಗಿದೆ.
ಮೊದಲು ಹೆಸರು ನೋಂದಾಯಿಸಿದವರಿಗೆ ಆದ್ಯತೆ ನೀಡಲಾಗುವುದು ಎಂದು ಅತ್ತೂರು ಕೃಷ್ಣಗಿರಿ ಕಲ್ಕುಡ ಟ್ರಸ್ಟ್ ಹಾಗೂ ಹಿಂದೂ ಜಾಗರಣ ವೇದಿಕೆ ಕಾರ್ಕಳ ಪ್ರಕಟನೆಯಲ್ಲಿ ತಿಳಿಸಿದೆ.
