ಕಾರ್ಕಳ : ಸೌಕೂರು ಮೇಳದ ಭಾಗವತ ಡಾ. ರವಿಕುಮಾರ್ ಸೂರಾಲು ಅವರು ಕುಂದೇಶ್ವರ ಸಮ್ಮಾನ್ ಪ್ರಶಸ್ತಿಗೆ ಆಯ್ಕೆ -Vishwanews24

Featured, ಉಡುಪಿ

ಕಾರ್ಕಳ: ಸೌಕೂರು ಮೇಳದ ಭಾಗವತ ಡಾ. ರವಿಕುಮಾರ್ ಸೂರಾಲು ಅವರು ಕಾರ್ಕಳ ಹಿರ್ಗಾನದ ಶ್ರೀ ಕುಂದೇಶ್ವರ ಕ್ಷೇತ್ರದಿಂದ ನೀಡಲಾಗುವ ಕುಂದೇಶ್ವರ ಸಮ್ಮಾನ್ ಪ್ರಶಸ್ತಿಗೆ ಆಯ್ಕೆ -Vishwanews24

ಕಾರ್ಕಳ: ಕಾರ್ಕಳ ಹಿರ್ಗಾನದ ಶ್ರೀ ಕುಂದೇಶ್ವರ ಕ್ಷೇತ್ರದಿಂದ ನೀಡಲಾಗುವ ಶ್ರೀಕುಂದೇಶ್ವರ ಸಮ್ಮಾನ್ ಪ್ರಶಸ್ತಿಗೆ ಈ ಬಾರಿ ಸೌಕೂರು ಮೇಳದ ಭಾಗವತ ಡಾ. ರವಿಕುಮಾರ್ ಸೂರಾಲು ಅವರನ್ನು ಆಯ್ಕೆ ಮಾಡಲಾಗಿದೆ.

 

 

“ಪ್ರಶಸ್ತಿ ಪ್ರದಾನ ಸಮಾರಂಭ ಜ.23ರಂದು ರಾತ್ರಿ 9 ಗಂಟೆಗೆ ಹಿರ್ಗಾನ ಶ್ರೀಕುಂದೇಶ್ವರ ದೇವಸ್ಥಾನದಲ್ಲಿ ನಡೆಯಲಿದೆ. ಇದೇ ಸಂದರ್ಭ ಸೌಕೂರು ಮೇಳದವರಿಂದ ಪುಷ್ಪಚಂದನ ಯಕ್ಷಗಾನ ಬಯಲಾಟ ನಡೆಯಲಿದೆ” ಎಂದು ಸಾಂಸ್ಕೃತಿಕ ಕಾರ್ಯಕ್ರಮ ಸಂಯೋಜಕ ಜಿತೇಂದ್ರ ಕುಂದೇಶ್ವರ ತಿಳಿಸಿದ್ದಾರೆ.

ಶಿವಮೊಗ್ಗ ಡೈನಾಮೈಟ್ ಸ್ಪೋಟ : ಮೃತಪಟ್ಟ ಕಾರ್ಮಿಕರ ಕುಟುಂಬಗಳಿಗೆ ತಲಾ 5 ಲಕ್ಷ ರೂ. ಪರಿಹಾರ ಘೋಷಿಸಿದ ಸಿಎಂ ಬಿಎಸ್ ವೈ -Vishwanews24

ಶ್ರೀಕ್ಷೇತ್ರದಲ್ಲಿ ಜ. 22ರಂದು ಮಹೋತ್ಸವ, ಅನ್ನಸಂತರ್ಪಣೆ, ರಂಗಪೂಜೆ, ಭೂತ ಬಲಿ, ನೇಮೋತ್ಸವ, ಜ.23ರಂದು ಸಂಪ್ರೋಕ್ಷಣೆ ನಡೆಯಲಿದೆ.