ಕುಂದಾಪುರ : ಬೈಕ್‌ ಡಿಕ್ಕಿ , ಪಾದಚಾರಿ ಮಹಿಳೆ ಸಾವು -Vishwanews24

Featured, ದಕ್ಷಿಣ ಕನ್ನಡ

ಕುಂದಾಪುರ : ಬೈಕ್‌ ಡಿಕ್ಕಿ ಹೊಡೆದು ಪಾದಚಾರಿ ಮಹಿಳೆ ಮೃತಪಟ್ಟ ಘಟನೆ ಇಲ್ಲಿನ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಇರುವ ಕುಂಭಾಶಿ ಶ್ರೀ ಚಂಡಿಕಾ ದುರ್ಗಾಪರಮೇಶ್ವರಿ ದೇವಸ್ಥಾನದ ಮಹಾದ್ವಾರದ ಎದುರು ಶುಕ್ರವಾರ ನಡೆದಿದೆ.

ಮೃತ ವೃದ್ಧೆಯನ್ನು ಸ್ಥಳೀಯ ನಿವಾಸಿ ವಿನಯ ಕಾಮತ್‌(62) ಎಂದು ಹಾಗೂ ಡಿಕ್ಕಿ ಹೊಡೆದ ಬೈಕ್‌ ಸವಾರನನ್ನು ಹಳವಳ್ಳಿಯ ನಿವಾಸಿ ಕೀರ್ತಿರಾಜ್‌ ಎಂದು ಗುರುತಿಸಲಾಗಿದೆ.

ಬೈಕ್‌ ಸವಾರ ಕೋಟೇಶ್ವರದಿಂದ ಕುಂಭಾಶಿ ಕಡೆಗೆ ಅತೀ ವೇಗದಿಂದ ಬಂದಿದ್ದು ಪಾದಚಾರಿ ವೃದ್ಧೆಗೆ ಡಿಕ್ಕಿ ಹೊಡೆದಿದ್ದಾನೆ. ಈ ಸಂದರ್ಭದಲ್ಲಿ ಬೈಕ್‌ ಸವಾರ ಕೀರ್ತಿರಾಜ್‌ ತಲೆಗೂ ಗಂಬೀರ ಗಾಯವಾಗಿದ್ದು ಆ ಕೂಡಲೇ ಕೋಟೇಶ್ವರ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಸ್ಥಳಕ್ಕೆ ಕುಂದಾಪುರ ಸಂಚಾರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಇಲ್ಲಿಯವರೆಗೂ ಏಷ್ಟೋ ದೈವ ದೇವರು ಜ್ಯೋತಿಷ್ಯರಲ್ಲಿ ಕೇಳಿ ಸರಿಯಾದ ಪರಿಹಾರ ಸಿಗದೆ ನೊಂದಿದ್ದರೆ.ಅಂತಃಹ ಯಾವುದೇ ಕಠಿಣ ಸಮಸ್ಯೆ ಗಳಿದ್ದರು ಉತ್ತಮ ಸಲಹೆ ಹಾಗೂ ಶಾಶ್ವತ ಪರಿಹಾರ ತಿಳಿಸುತ್ತಾರೆ.

ಇಂದೇ ಸಂಪರ್ಕಿಸಿ ಪಂಡಿತ್ ವೈದಿಕ ಶ್ರೀ ಗಣಪತಿ ಭಟ್

8088827292