ಕುಂದಾಪುರ : ಹಾಲಾಡಿ ಶ್ರೀನಿವಾಸ ಶೆಟ್ಟಿಯವರನ್ನು ಭೇಟಿಯಾದ ಜಯಪ್ರಕಾಶ್ ಹೆಗ್ಡೆ – Vishwanews24
ಕುಂದಾಪುರ : ಹಾಲಾಡಿ ಶ್ರೀನಿವಾಸ ಶೆಟ್ಟಿಯವರನ್ನು ಭೇಟಿಯಾದ ಜಯಪ್ರಕಾಶ್ ಹೆಗ್ಡೆ
ಕುಂದಾಪುರ: ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಸಂಭಾವ್ಯ ಕಾಂಗ್ರೆಸ್ ಅಭ್ಯರ್ಥಿ ಕೆ ಜಯಪ್ರಕಾಶ್ ಹೆಗ್ಡೆ ಮಾಜಿ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿಯವರನ್ನು ಭೇಟಿ ಮಾಡಿ ಸಹಕಾರ ಕೋರಿದರು.
ಈ ವೇಳೆ ಹೆಬ್ರಿ ಕ್ಷೇತ್ರದ ಕಾಂಗ್ರೆಸ್ ನಾಯಕರಾದ ಎಚ್. ಪ್ರವೀಣ್ ಬಲ್ಲಾಳ್ ಉಪಸ್ಥಿತರಿದ್ದರು.
ಯಾವುದೇ ಕಾರಣಕ್ಕೂ ಬಿಜೆಪಿ ತೊರೆಯುವುದಿಲ್ಲ , ಕಾಂಗ್ರೆಸ್ ಸೇರುವುದಿಲ್ಲ : ಡಿವಿ ಸದಾನಂದಗೌಡ ಹೇಳಿಕೆ – Vishwanews24
