ಚನ್ನಗಿರಿ ಪ್ರಕರಣ : ಅದು ಲಾಕಪ್ ಡೆತ್ ಅಲ್ಲ – ಅವನಿಗೆ ಮೂರ್ಛೆ ರೋಗ ಇತ್ತು :  ಸಿಎಂ ಸ್ಪಷ್ಟನೆ – vishwanews24

Featured, ರಾಜ್ಯ ನ್ಯೂಸ್

ಚನ್ನಗಿರಿ ಪ್ರಕರಣ : ಅದು ಲಾಕಪ್ ಡೆತ್ ಅಲ್ಲ – ಅವನಿಗೆ ಮೂರ್ಛೆ ರೋಗ ಇತ್ತು ,ಅದರಿಂದ ಮೃತಪಟ್ಟಿದ್ದಾನೆ :  ಸಿಎಂ ಸ್ಪಷ್ಟನೆ

ಮೈಸೂರು: ಚನ್ನಗಿರಿ ಲಾಕಪ್ ಡೆತ್ ಪ್ರಕರಣದ ಕುರಿತು ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದು, ಅದು ಲಾಕಪ್ ಡೆತ್ ಅಲ್ಲ. ಅವನಿಗೆ ಮೂರ್ಛೆ ರೋಗ ಇತ್ತು. ಆ ರೋಗದಿಂದ ಆತ ಮೃತಪಟ್ಟಿದ್ದಾನೆ ಎಂದು ಸ್ಪಷ್ಟನೆ ನೀಡಿದ್ದಾರೆ.

ಈ ಕುರಿತು ಮೈಸೂರಿನಲ್ಲಿ ಮಾತನಾಡಿದ ಅವರು, ಎಫ್‌ಐಆರ್ ಇಲ್ಲದೆ ಪೊಲೀಸರು ಠಾಣೆಗೆ ಕರೆ ತಂದಿದ್ದು ತಪ್ಪು. ಈ ತಪ್ಪಿಗಾಗಿ ಪೊಲೀಸ್ ಅಧಿಕಾರಿಗಳ ಅಮಾನತ್ತಿಗೆ ಆದೇಶ ಮಾಡಿದ್ದೇನೆ. ಆದರೆ ಇದು ಲಾಕಪ್ ಡೆತ್ ಅಲ್ಲ ಎಂಬುದನ್ನು ಸ್ಪಷ್ಟಪಡಿಸುತ್ತೇನೆ ಎಂದರು.

ಪುತ್ತೂರು : ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ವಿದ್ಯಾರ್ಥಿನಿ ಮೃತ್ಯು – vishwanews24

 

Leave a Reply