ಚಿಕ್ಕಮಗಳೂರು : 10ಕ್ಕೂ ಅಧಿಕ ಪಿ.ಎಫ್.ಐ., ಎಸ್.ಡಿ.ಪಿ.ಐ. ಕಾರ್ಯಕರ್ತರು ಪೊಲೀಸ್ ವಶಕ್ಕೆ – Vishwanews24

Featured, ರಾಜ್ಯ ನ್ಯೂಸ್

ಚಿಕ್ಕಮಗಳೂರು : 10ಕ್ಕೂ ಅಧಿಕ ಪಿ.ಎಫ್.ಐ., ಎಸ್.ಡಿ.ಪಿ.ಐ. ಕಾರ್ಯಕರ್ತರು ಪೊಲೀಸ್ ವಶಕ್ಕೆ

ಚಿಕ್ಕಮಗಳೂರು: ಎನ್.ಐ.ಎ. ದಾಳಿಯ ಬಳಿಕ ನಡೆಯುತ್ತಿರುವ ಪ್ರತಿಭಟನೆಯ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಜಿಲ್ಲಾದ್ಯಂತ ಇಂದು ಬೆಳಗ್ಗೆ 10ಕ್ಕೂ ಅಧಿಕ ಪಿಎಫ್‌ಐ, ಎಸ್.ಡಿ.ಪಿ.ಐ. ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಚಿಕ್ಕಮಗಳೂರು, ಮೂಡಿಗೆರೆ ಹಾಗೂ ಆಲ್ದೂರಿನಲ್ಲಿಂದು ಇಂದ ಬೆಳಗ್ಗೆ ಕಾರ್ಯಾಚರಣೆ ನಡೆಸಿದ ಪೊಲೀಸರು ಎಸ್.ಡಿ.ಪಿ.ಐ. ಜಿಲ್ಲಾಧ್ಯಕ್ಷ ಗೌಸ್ ಮುನೀರ್, ಅವರ ಪುತ್ರ ಸಿಎಫ್‌ಐ ಮಾಜಿ ಜಿಲ್ಲಾಧ್ಯಕ್ಷ ಇಮ್ರಾನ್ ಸಹಿ ಹಲವರನ್ನು ವಶಕ್ಕೆ ಪಡೆದಿದೆ.

ಸಮಾಜ ದ್ರೋಹಿಗಳಿಗೆ ವಿಜೃಂಭಿಸಲು ಬಿಜೆಪಿ ಸರ್ಕಾರ ಅವಕಾಶ ನೀಡಲ್ಲ.. ಪಿ.ಎಫ್.ಐ ಸಂಘಟನೆಯನ್ನು ಹತ್ತಿಕ್ಕಲು ಬಿಜೆಪಿ ಸರಕಾರ ಬದ್ದ..

Leave a Reply