Featured

ಟ್ವಿಟ್ಟರ್ ಲೋಗೋ ಬದಲಾಯಿಸಿದ ಎಲಾನ್ ಮಸ್ಕ್​: ನೀಲಿ ಹಕ್ಕಿ ಬದಲು ನಾಯಿ ಚಿತ್ರ – Vishwanews24

ಟ್ವಿಟ್ಟರ್ ಲೋಗೋ ಬದಲಾಯಿಸಿದ ಎಲಾನ್ ಮಸ್ಕ್​: ನೀಲಿ ಹಕ್ಕಿ ಬದಲು ನಾಯಿ ಚಿತ್ರ

ಟ್ವಿಟ್ಟರ್ ಸಿಇಒ ಎಲಾನ್ ಮಸ್ಕ್ನಿತ್ಯ ಒಂದಲ್ಲಾ ಒಂದು ವಿಚಾರಗಳಿಂದ ಸುದ್ದಿಯಲ್ಲಿದ್ದಾರೆ. ಇದೀಗ ಟ್ವಿಟ್ಟರ್ ಲೋಗೋದಿಂದ ನೀಲಿ ಹಕ್ಕಿ ತೆಗೆದು ನಾಯಿ ಚಿತ್ರವನ್ನು ಹಾಕಿದ್ದು ಕುತೂಹಲ ಮೂಡಿಸಿದೆ. ಹಕ್ಕಿಯ ಜಾಗಕ್ಕೆ ಕ್ರಿಪ್ಟೋಕರೆನ್ಸಿ ಡಾಗ್​ಕಾಯಿನ್​ನ ನಾಯಿಯ ಮೀಮ್ಸ್ ಫೋಟೋವನ್ನು ಬಳಸಿದ್ದಾರೆ. ಮಸ್ಕ್​ ಅವರು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಈ ವಿಚಾರವನ್ನು ಹಂಚಿಕೊಂಡಿದ್ದಾರೆ. ಆದರೆ ಇಲ್ಲೊಂದು ಟ್ವಿಸ್ಟ್​ ಇದೆ. ಟ್ವಿಟ್ಟರ್ ಬದಲಾವಣೆ ಕೇವಲ ವೆಬ್​ ಆವೃತ್ತಿಗೆ ಮಾತ್ರ ಸೀಮಿತವಾಗಿದೆ, ಮೊಬೈಲ್​ನಲ್ಲಿ ಪಕ್ಷಿಯ ಲೋಗೋನೆ ಕಾಣಿಸಲಿದೆ.

ಬಿಟ್​ ಕಾಯಿನ್​ನಂತಹ ಇತರೆ ಕ್ರಿಪ್ಟೋ ಕರೆನ್ಸಿಯನ್ನು ಅಪಹಾಸ್ಯ ಮಾಡಲು 2013ರಲ್ಲಿ ತಮಾಷೆಗಾಗಿ ಈ ನಾಯಿ ಚಿತ್ರ ರಚಿಸಲಾಗಿತ್ತು. 2022ರ ಏಪ್ರಿಲ್​ನಲ್ಲಿ ಟ್ವಿಟ್ಟರ್ ಖರೀದಿಸುವ 22 ಬಿಲಿಯನ್ ಡಾಲರ್ ಒಪ್ಪಂದವನ್ನು ಮಸ್ಕ್ ಆರಮಭಿಸಿದ್ದರು. ಅವರು ಸ್ಪ್ಯಾಮ್ ಖಾತೆಗಳನ್ನು ತೆಗೆದುಹಾಕಲು ಯೋಜಿಸಿದ್ದರು.

ಇದಲ್ಲದೆ, Twitter ನ CEO ತನ್ನ ಮತ್ತು ಅನಾಮಧೇಯ ಖಾತೆಯ ನಡುವಿನ ಸಂಭಾಷಣೆಯ ಸ್ಕ್ರೀನ್‌ಶಾಟ್ ಅನ್ನು ಹಂಚಿಕೊಂಡಿದ್ದಾರೆ, ಅಲ್ಲಿ ನಂತರದವರು ಪಕ್ಷಿ ಲೋಗೋವನ್ನು ನಾಯಿಗೆ ಬದಲಾಯಿಸಲು ಕೇಳುತ್ತಿದ್ದಾರೆ. ಈ ಪೋಸ್ಟ್ ಅನ್ನು ಟ್ವಿಟರ್‌ನಲ್ಲಿ ಹಂಚಿಕೊಂಡ ಮಸ್ಕ್, ಭರವಸೆ ನೀಡಿದಂತೆ ಎಂದು ಬರೆದಿದ್ದಾರೆ. ಈ ಚರ್ಚೆಯು ಮಾರ್ಚ್ 26, 2022 ರಂದು ನಡೆಯಿತು.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

2 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

3 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

3 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

3 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

3 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

3 days ago