ದಾಂಧಲೆ ಮಾಡುವುದು ರೈತ, ದೇಶಭಕ್ತ ಮಾಡುವ ಕಾರ್ಯವಲ್ಲ, ರೈತರ ಹೆಸರಿನಲ್ಲಿ ರಾಷ್ಟ್ರಘಾತಕ ಶಕ್ತಿಗಳ ಕೃತ್ಯ ನಡೆದಿದೆ : ನಳೀನ್ ಕುಮಾರ್ ಕಟೀಲ್ -Vishwanews24

Featured, ರಾಜ್ಯ ನ್ಯೂಸ್

ದಾಂಧಲೆ ಮಾಡುವುದು ರೈತ, ದೇಶಭಕ್ತ ಮಾಡುವ ಕಾರ್ಯವಲ್ಲ, ರೈತರ ಹೆಸರಿನಲ್ಲಿ ರಾಷ್ಟ್ರಘಾತಕ ಶಕ್ತಿಗಳ ಕೃತ್ಯ ನಡೆದಿದೆ : ನಳೀನ್ ಕುಮಾರ್ ಕಟೀಲ್ -Vishwanews24

ಚಿತ್ರದುರ್ಗ: ರೈತರ ಹೆಸರಿನಲ್ಲಿ ರಾಜಕೀಯ, ಪುಂಡಾಟ ಸರಿಯಲ್ಲ. ದಾಂಧಲೆ ಮಾಡುವುದು ರೈತ, ದೇಶಭಕ್ತ ಮಾಡುವ ಕಾರ್ಯವಲ್ಲ. ರೈತರ ಹೆಸರಿನಲ್ಲಿ ರಾಷ್ಟ್ರಘಾತಕ ಶಕ್ತಿಗಳ ಕೃತ್ಯ ನಡೆದಿದೆ ಎಂದು ಬಿಜೆಪಿ ರಾಜ್ಯದ್ಯಕ್ಷ ನಳೀನ್ ಕುಮಾರ್ ಕಟೀಲ್ ತಿಳಿಸಿದ್ದಾರೆ.

ಚಿತ್ರದುರ್ಗದಲ್ಲಿ ಮಾತನಾಡಿದ ಅವರು, ಕೆಂಪುಕೋಟೆ ಮೇಲೆ ದಾಳಿ, ರಾಷ್ಟ್ರಧ್ವಜ ಕೀಳುವುದು ಸರಿಯಲ್ಲ. ಕೆಲ ರಾಜಕೀಯ ಪಕ್ಷ ರೈತರ ದಿಕ್ಕು ತಪ್ಪಿಸಿವೆ. ದೆಹಲಿ ದಾಂಧಲೆ ಪ್ರಕರಣದ ಬಗ್ಗೆ ಸಮಗ್ರ ತನಿಖೆ ಆಗಬೇಕು. ದೇಶದ ರೈತರು ಈ ಬಗ್ಗೆ ಗಮನ ಹರಿಸಬೇಕು.

ಉಡುಪಿ :ಮಲ್ಪೆಯ ಪಡುಕೆರೆಯಲ್ಲಿ ಮರೀನಾ ಬೀಚ್ : ಪಬ್, ಕ್ಲಬ್, ಹೋಟೆಲ್‌ಗಳು ಆಗಲು ಅವಕಾಶ ಕೊಡುವುದಿಲ್ಲ , ನಗರದ ವಾಸಿಗಳಿಗೆ ಯಾವುದೇ ಹಾನಿಯಾಗದಂತೆ ನೋಡಿಕೊಳ್ಳುವ ಜವಾಬ್ದಾರಿ ನನ್ನದು : ಶಾಸಕ ರಘುಪತಿ ಭಟ್ -Vishwanews24

ಅಧಿಕಾರ ಇಲ್ಲದಾಗ ಕಾಂಗ್ರೆಸ್ ಪಕ್ಷದಿಂದ ಬೆಂಕಿ ಹಚ್ಚುವ ಕಾರ್ಯವಾಗುತ್ತಿದೆ, ಕಾಂಗ್ರೆಸ್ ಅಧಿಕಾರವಿದ್ದಾಗ ವಿಪಕ್ಷಗಳ‌ ಮಣಿಸುವ ನೀತಿ ಅನುಸರಿಸಿತ್ತು. ಕಾಂಗ್ರೆಸ್ ಅಧಿಕಾರ ಇಲ್ಲದಾಗ ಅಶಾಂತಿ , ಗಲಭೆ ಸೃಷ್ಠಿಸುತ್ತಿದೆ ಎಂದು ಕಿಡಿಕಾರಿದರು.

ಸಿಎಎ ಜಾರಿಯಾದ ಸಂದರ್ಭದಲ್ಲೂ ಕಾಂಗ್ರೆಸ್ ನಿಂದ ಗಲಾಟೆ ನಡೆದಿದೆ. ಅಂದು ಪಿಸ್ತೂಲ್ ಹಿಡಿದು ತಿರುಗಿದ್ದರು, ನಿನ್ನೆ ತಲವಾರ್ ಪ್ರದರ್ಶಿಸಿದ್ದಾರೆ. ಕಾಂಗ್ರೆಸ್ ವಿಚಾರ, ಸಿದ್ಧಾಂತ, ದೇಶವನ್ನೂ ಮರೆತಿದೆ. ಅಧಿಕಾರಕ್ಕಾಗಿ ಭಯೋತ್ಪಾದಕ ಕೃತ್ಯಕ್ಕೆ ಇಳಿದಿದೆ.

ಸಿಎಂ ಭೇಟಿ ಮಾಡಿದ ಬಸವರಾಜ ಹೊರಟ್ಟಿ ; ಸಭಾಪತಿ ಸ್ಥಾನ ಜೆಡಿಎಸ್ ಗೆ ಬಿಟ್ಟುಕೊಡುವಂತೆ ಮನವಿ -Vishwanews24