ದೇಶಕ್ಕಾಗಿ ನೀಡಿದ ಸೇವೆಯಿಂದ ಅವರು ಸದಾ ಜೀವಂತ : ಅನಂತ್ ಕುಮಾರ್ ಮೊದಲ ವರ್ಷದ ಪುಣ್ಯ ತಿಥಿಯ ಹಿನ್ನೆಲೆಯಲ್ಲಿ ಬಿಎಸ್ ವೈ ಭಾವುಕ ಟ್ವೀಟ್ -Vishwanews24
ಬೆಂಗಳೂರು : ಬಿಜೆಪಿಯ ಹಿರಿಯ ನಾಯಕ ಅನಂತ್ ಕುಮಾರ್ ಅವರ ಮೊದಲ ವರ್ಷದ ಪುಣ್ಯತಿಥಿಯ ಹಿನ್ನೆಲೆಯಲ್ಲಿ ಸಿಎಂ ಬಿ.ಎಸ್. ಯಡಿಯೂರಪ್ಪ ಭಾವುಕವಾಗಿ ನೆನಪಿಸಿಕೊಂಡಿದ್ದಾರೆ.
ಟ್ವೀಟರ್ ನಲ್ಲಿ ತಮ್ಮ ಪರಮಾಪ್ತ ಅನಂತ್ ಕುಮಾರ್ ಅವರನ್ನು ನೆನಪು ಮಾಡಿಕೊಂಡಿರುವ ಸಿಎಂ ಸಿದ್ದರಾಮಯ್ಯ, ಸರಳ ಸಜ್ಜನಿಕೆಯ ವ್ಯಕ್ತಿ, ಸಂಘಟನಾ ಚತುರ, ರಾಜ್ಯ ಮತ್ತು ಕೇಂದ್ರಕ್ಕು ಕೊಂಡಿಯಂತಿದ್ದ, ಅದ್ವಿತೀಯ ನಾಯಕ, ನನ್ನ ಪರಮಾಪ್ತ ಅನಂತ್ ಕುಮಾರ್ ಅವರು, ನಮ್ಮನ್ನಗಲಿದ ದಿನ ನೆನೆದರೆ ಮನಸ್ಸು ಭಾರವಾಗುವುದು.ದೇಶಕ್ಕಾಗಿ ನೀಡಿದ ಸೇವೆಯಿಂದ ಅವರು ಸದಾ ಜೀವಂತ. ಅದಮ್ಯ ಚೇತನ ಅನಂತ್ ಕುಮಾರ್ ಅವರ ಪುಣ್ಯತಿಥಿಯಂದು ನನ್ನ ಭಾವಪೂರ್ಣ ಶ್ರದ್ಧಾಂಜಲಿ ಎಂದು ಟ್ವೀಟ್ ಮಾಡಿದ್ದಾರೆ.
ಸರಳ ಸಜ್ಜನಿಕೆಯ ವ್ಯಕ್ತಿ, ಸಂಘಟನಾ ಚತುರ, ರಾಜ್ಯ ಮತ್ತು ಕೇಂದ್ರಕ್ಕು ಕೊಂಡಿಯಂತಿದ್ದ, ಅದ್ವಿತೀಯ ನಾಯಕ, ನನ್ನ ಪರಮಾಪ್ತ ಶ್ರೀ #ಅನಂತ್ ಕುಮಾರ್ ಅವರು, ನಮ್ಮನ್ನಗಲಿದ ದಿನ ನೆನೆದರೆ ಮನಸ್ಸು ಭಾರವಾಗುವುದು.ದೇಶಕ್ಕಾಗಿ ನೀಡಿದ ಸೇವೆಯಿಂದ ಅವರು ಸದಾ ಜೀವಂತ. ಅದಮ್ಯ ಚೇತನ ಅನಂತ್ ಕುಮಾರ್ ಅವರ ಪುಣ್ಯತಿಥಿಯಂದು ನನ್ನ ಭಾವಪೂರ್ಣ ಶ್ರದ್ಧಾಂಜಲಿ.
ಸರಳ ಸಜ್ಜನಿಕೆಯ ವ್ಯಕ್ತಿ, ಸಂಘಟನಾ ಚತುರ, ರಾಜ್ಯ ಮತ್ತು ಕೇಂದ್ರಕ್ಕು ಕೊಂಡಿಯಂತಿದ್ದ, ಅದ್ವಿತೀಯ ನಾಯಕ, ನನ್ನ ಪರಮಾಪ್ತ ಶ್ರೀ #ಅನಂತ್ ಕುಮಾರ್ ಅವರು, ನಮ್ಮನ್ನಗಲಿದ ದಿನ ನೆನೆದರೆ ಮನಸ್ಸು ಭಾರವಾಗುವುದು.ದೇಶಕ್ಕಾಗಿ ನೀಡಿದ ಸೇವೆಯಿಂದ ಅವರು ಸದಾ ಜೀವಂತ. ಅದಮ್ಯ ಚೇತನ ಅನಂತ್ ಕುಮಾರ್ ಅವರ ಪುಣ್ಯತಿಥಿಯಂದು ನನ್ನ ಭಾವಪೂರ್ಣ ಶ್ರದ್ಧಾಂಜಲಿ. pic.twitter.com/g8PJYNetz4
— B.S. Yediyurappa (@BSYBJP) November 11, 2019
