ನವಚೇತನ ಸೇವಾ ಬಳಗ (ರಿ.) ತೋಡಾರು ವತಿಯಿಂದ ಸಹಾಯ ಹಸ್ತ – vishwanews24
ನವಚೇತನ ಸೇವಾ ಬಳಗ (ರಿ.) ತೋಡಾರು ವತಿಯಿಂದ ಸಹಾಯಹಸ್ತ
ನವಚೇತನ ಸೇವಾ ಬಳಗ (ರಿ.) ತೋಡಾರು ಅದರ ಸದಸ್ಯರಾದ ಪ್ರಶಾಂತ ಅಂಚನ್ ಮಸ್ಕತ್ ಹಾಗೂ ರಕ್ಷಿತ್ ಮುನ್ನ ಮಲ್ಪೆ ಇವರು ಆದರ್ಶ ಆಸ್ಪತ್ರೆಯಲ್ಲಿ ದಾಖಲಾಗಿರುವ ಶ್ರೀ ವಿಜಯಶೇಖರ ಕರ್ಕೇರ (65ವರ್ಷ) ಕಲ್ಯಾಣಪುರ ಇವರ ದೀರ್ಘಕಾಲದ ಮೂತ್ರಪಿಂಡ ಕಾಯಿಲೆ, ಸೆಪ್ಟಿಸೆಮಿಯಾ ಜೊತೆಗೆ ನರರೋಗದಿಂದ ಬಳಲುತಿದ್ದು ಕಡು ಬಡವರರಾಗಿದ್ದು,ಅವರ ಚಿಕಿತ್ಸೆಗೆ 10,000 ಧನ ಸಹಾಯ ಹಸ್ತ ನೀಡಿದರು.
