ನಾನು ಕ್ಷೇತ್ರಗಳನ್ನ ಹುಡುಕುತ್ತಿಲ್ಲ, ಆದ್ರೆ ನನನ್ನ ಕ್ಷೇತ್ರಕ್ಕೆ ಕರೆಯುವವರ ಸಂಖ್ಯೆ ಹೆಚ್ಚಾಗಿದೆ: ಸಿದ್ದರಾಮಯ್ಯ  – Vishwanews24

Featured, ರಾಜ್ಯ ನ್ಯೂಸ್

ನಾನು ಕ್ಷೇತ್ರಗಳನ್ನ ಹುಡುಕುತ್ತಿಲ್ಲ, ಆದ್ರೆ ನನನ್ನ ಕ್ಷೇತ್ರಕ್ಕೆ ಕರೆಯುವವರ ಸಂಖ್ಯೆ ಹೆಚ್ಚಾಗಿದೆ: ಸಿದ್ದರಾಮಯ್ಯ 

ಮೈಸೂರು: ನಾನು ಕ್ಷೇತ್ರಗಳನ್ನ ಹುಡುಕುತ್ತಿಲ್ಲ, ಆದ್ರೆ ನನನ್ನ ಕ್ಷೇತ್ರಕ್ಕೆ ಕರೆಯುವವರ ಸಂಖ್ಯೆ ಹೆಚ್ಚಾಗಿದೆ ಅಷ್ಟೇ. ಮನೆಯವರ ಅಭಿಪ್ರಾಯವನ್ನ ಕೇಳುತ್ತಿದ್ದೇನೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾನು ಎಲ್ಲೇ ಸ್ಪರ್ಧೆಸಿದರೂ ಗೆಲ್ಲುವ ವಿಶ್ವಾಸ ಇದೆ. ನಾನು ಕ್ಷೇತ್ರಕ್ಕಾಗಿ ಹುಡುಕಾಡುತ್ತಿಲ್ಲ. ನನ್ನನ್ನ ಕ್ಷೇತ್ರಗಳಿಗೆ ಕರೆಯುವವರ ಸಂಖ್ಯೆ ಹೆಚ್ಚಾಗಿದೆ. ಕ್ಷೇತ್ರ ಕೂತೂಹಲಕ್ಕೆ ಬುಧವಾರ (ಮಾ.22) ತೆರೆ ಬೀಳಬಹುದು ಎಂದು ಹೇಳಿದ್ದಾರೆ.

ಮುಂದಿನ ಬಾರಿಯೂ ಬಿಜೆಪಿ ಸ್ಪಷ್ಟ ಬಹುಮತ ಪಡೆದು ನಾನೇ ಮುಖ್ಯಮಂತ್ರಿ : ಸಿಎಂ ಬೊಮ್ಮಾಯಿ – Vishwanews24

ಯುಗಾದಿ ಹಬ್ಬದ ದಿನ ಒಂದೇ ಹೆಸರು ಇರುವ ಕ್ಷೇತ್ರಗಳ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗಲಿದೆ. ಅದರಲ್ಲಿ ನನ್ನ ಹೆಸರು ಇರುತ್ತೊ ಇಲ್ಲವೋ ಗೊತ್ತಿಲ್ಲ. ಆದ್ರೆ ವರುಣಾದಿಂದ  ಯತೀಂದ್ರ ಹೆಸರು ಕ್ಲೀಯರ್ ಆಗಿದೆ. ಹೈ ಕಮಾಂಡ್ ಏನು ಮಾಡುತ್ತೊ ಗೊತ್ತಿಲ್ಲ. ನಾನು ಎಲ್ಲಾ ಆಯ್ಕೆಯನ್ನ ಹೈ ಕಮಾಂಡ್‌ಗೆ ಬಿಟ್ಟಿದ್ದೇನೆ. ಹೈಕಮಾಂಡ್ ನಿರ್ಧಾರವೇ ನನ್ನ ನಿರ್ಧಾರ ಎಂದು ಹೇಳಿದ್ದಾರೆ.

ಉಡುಪಿ : ಲಿಂಗತ್ವ ಅಲ್ಪ ಸಂಖ್ಯಾತರ ಸಮಸ್ಯೆಗೆ ಸ್ಥಳದಲ್ಲೇ ಪರಿಹಾರ ಒದಗಿಸಿದ ಜಿಲ್ಲಾಧಿಕಾರಿ – Vishwanews24

 

Leave a Reply