ಪಡು ಕುತ್ಯಾರು ಪರಮ ಪೂಜ್ಯ ಅನಂತ ಶ್ರೀ ವಿಭೂಷಿತ ಕಲಹಸ್ರೇಂದ್ರ ಸರಸ್ವತಿ ಮಹಾಸ್ವಾಮಿಗಳವರ ಆಶೀರ್ವಚನ ಪಡೆದ ಜೆಡಿಎಸ್ ಜಿಲ್ಲಾಧ್ಯಕ್ಷರಾದ ಶ್ರೀ ಯೋಗೀಶ್ ವಿ ಶೆಟ್ಟಿ -Vishwanews24

Featured, ಉಡುಪಿ

ಪಡು ಕುತ್ಯಾರು ಪರಮ ಪೂಜ್ಯ ಅನಂತ ಶ್ರೀ ವಿಭೂಷಿತ ಕಲಹಸ್ರೇಂದ್ರ ಸರಸ್ವತಿ ಮಹಾಸ್ವಾಮಿಗಳವರ ಆಶೀರ್ವಚನ ಪಡೆದ ಜೆಡಿಎಸ್ ಜಿಲ್ಲಾಧ್ಯಕ್ಷರಾದ ಶ್ರೀ ಯೋಗೀಶ್ ವಿ ಶೆಟ್ಟಿ -Vishwanews24

ಉಡುಪಿ ಜಿಲ್ಲೆಯ ಕಾಪು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ, ಪಡು ಕುತ್ಯಾರು ಗ್ರಾಮದ ಶ್ರೀಮದ್ ಜಗದ್ಗುರು ಆನೆಗುಂದಿ ಮಹಾಸಂಸ್ಥಾನ ಸರಸ್ವತಿ ಪೀಠ, ಚಾತುರ್ಮಾಸ್ಯ ವೃತಾಚರಣೆಯಲ್ಲಿರುವ ಪರಮಪೂಜ್ಯ ಜಗದ್ಗುರು ಅನಂತ ಶ್ರೀ ವಿಭೂಷಿತ ಕಾಳಹಸ್ತೇಂದ್ರ ಸರಸ್ವತಿ ಮಹಾಸ್ವಾಮಿ ಶ್ರೀಗಳವರನ್ನು ಉಡುಪಿ ಜೆಡಿಎಸ್ ಜಿಲ್ಲಾಧ್ಯಕ್ಷರಾದ ಯೋಗೇಶ್ ವಿ ಶೆಟ್ಟಿಯವರು ದಿನಾಂಕ:18.09.2021ರಂದು ಭೇಟಿಯಾಗಿ ಆಶೀರ್ವಾದ ಪಡೆದುಕೊಂಡರು.

ಈ ಸಂದರ್ಭ ಕಾಪು ಜಯರಾಮ ಆಚಾರ್ಯ, ರಾಜು ಆರ್ ಪುತ್ರನ್, ನಾಗೇಶ್ ಡಿ ಬಂಗೇರ, ಉದಯ ಆರ್ ಶೆಟ್ಟಿ, ಹರೀಶ್ ಬಿ ಹೆಗ್ಡೆ , ರವಿಚಂದ್ರ ಶೆಟ್ಟಿ, ಪ್ರಶಾಂತ್ ಭಂಡಾರಿ,ಹಾಗೂ ಮತ್ತಿತರರು ಉಪಸ್ಥಿತರಿದ್ದರು.