ಪುತ್ತೂರು ನನ್ನ ಜನ್ಮಭೂಮಿ, ಉಡುಪಿ ನನ್ನ ಕರ್ಮ ಭೂಮಿ : ಸೊರಕೆ – Vishwanews24

Featured, ಉಡುಪಿ

ಪುತ್ತೂರು ನನ್ನ ಜನ್ಮಭೂಮಿ, ಉಡುಪಿ ನನ್ನ ಕರ್ಮ ಭೂಮಿ : ಸೊರಕೆ

ನಾನು ಪುತ್ತೂರಿನವನು ಇರಬಹುದು.23 ವರ್ಷ ಆಯ್ತು ಉಡುಪಿಗೆ ಬಂದು ನಾನು ಇಲ್ಲಿಯ ಮತದಾರ. ಬಿಜೆಪಿ ಅಭ್ಯರ್ಥಿ ಬಳ್ಳಾರಿಯವರು ಅಲ್ವ.. ಬಿಜೆಪಿಯ ಶೋಭಾ ಕರಂದ್ಲಾಜೆ, ಸದಾನಂದ ಗೌಡರು ಪುತ್ತೂರಿನವರು ಅಲ್ವ ಅಂತಾ ಪ್ರಶ್ನೆ ಮಾಡಿದರು. ಪುತ್ತೂರು ನನ್ನ ಜನ್ಮ ಭೂಮಿ… ಉಡುಪಿ ನನ್ನ ಕರ್ಮ ಭೂಮಿ ಅಂತಾ ಸೊರಕೆ ಹೇಳಿದರು.

ಹೆಜಮಾಡಿಯಿಂದ ಕಟಪಾಡಿವರೆಗೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಾವಿರಾರು ಕಾಂಗ್ರೆಸ್ ಕಾರ್ಯಕರ್ತರಿಂದ ಬೈಕ್ ರಾಲಿ ನಡೆಯಿತು. ಕಾರ್ಯಕರ್ತರಲ್ಲದೇ ಸಾವಿರಾರು ಅಭಿಮಾನಿಗಳು ರಾಲಿಯಲ್ಲಿ ಭಾಗವಹಿಸಿ ಬಹಿರಂಗ ಪ್ರಚಾರವನ್ನು ಯಶಸ್ವಿ ಯಾಗಿ ಸಮಾಪನಗೊಳಿಸಿದರು.

ಮೋಚಾ ಚಂಡಮಾರುತ : ಕರಾವಳಿಯಲ್ಲಿ ಮಳೆ ಸಾಧ್ಯತೆ – Vishwanews24

ಕಾಂಗ್ರೆಸ್ ಮುಖಂಡರಾದ ದೇವಿ ಪ್ರಸಾದ್ ಶೆಟ್ಟಿ,ರಾಕೇಶ್ ಮಲ್ಲಿ, ಅಬ್ದುಲ್ ಗಫೂರ್, ದೀಪಕ್ ಕೋಟ್ಯಾನ್ ಜಿತೇಂದ್ರ ಪುಟಾರ್ಡೊ, ಅಖಿಲೇಶ್, ರಮೀಜ್, ಕಾರ್ತಿಕ್, ಶರ್ಪುದ್ದೀನ್, ನಜೀರ್ , ರಾಜಶೇಖರ ಕೋಟ್ಯಾನ್, ಅಶೋಕ್ ಕುಮಾರ್ ಕೊಡವೂರು, ಕಾಪು ದಿವಾಕರ ಶೆಟ್ಟಿ, ನವೀನಚಂದ್ರ ಶೆಟ್ಟಿ, ನವೀನ ಚಂದ್ರ ಸುವರ್ಣ, ಕಿಶನ್ ಹೆಗ್ಡೆ ಕೊಳ್ಕೆಬೈಲ್, ಶಿವಾಜಿ ಸುವರ್ಣ, ದಿನೇಶ್ ಪುತ್ರನ್, ಹರೀಶ್ ಕಿಣಿ, ಶಶಿಧರ ಶೆಟ್ಟಿ, ಗೀತಾ ವಾಗ್ಲೆ, ಸರಸು ಡಿ ಬಂಗೇರ, ಪ್ರಶಾಂತ್ ಜತ್ತನ್, ಪುಷ್ಪ ಅಂಚನ್, ಶ್ರೀಕರ ಅಂಚನ್, ನೈಮ್ ಕಟಪಾಡಿ,ಇಂದಿರಾ ಆಚಾರ್ಯ, ಶಬರೀಶ್ ಸುವರ್ಣ, ಹರಿಪ್ರಸಾದ್ ರೈ, ಸುಗುಣ ಪೂಜಾರ್ತಿ, ಕಲಾವತಿ, ಜೋಸೆಫ್ ಮೊಂತೆರೋ, ಅಶೋಕ್ , ವಿನಯ್ ಬಲ್ಲಾಳ್ , ಪ್ರಭಾ ಶೆಟ್ಟಿ ಉಪಸ್ಥಿತರಿದ್ದರು.

ಕಾಪು ಕ್ಷೇತ್ರದ ಐತಿಹಾಸಿಕ ಅಭಿವ್ರದ್ಧಿಯೇ ನನ್ನ ಗುರಿ: ಬಹಿರಂಗ ಪ್ರಚಾರ ಸಮಾಪನದಲ್ಲಿ ಸೊರಕೆ- Vishwanews24

Leave a Reply