ಪ್ರಧಾನಿ ಶ್ರೀ ನರೇಂದ್ರ ಮೋದಿಯವರ ಸದೃಡ ಆಡಳಿತದಲ್ಲಿ ನವ ಕಾಶ್ಮೀರ :ನಳಿನ್ ಕುಮಾರ್ ಕಟೀಲ್ – Vishwanews24
ಮೋದಿಜೀ ಸರ್ಕಾರದ ದಿಟ್ಟ ಕ್ರಮದಿಂದಾಗಿ ಇಂದು ಕಾಶ್ಮೀರದ ಪಹಲ್ಗಾಮ್ ನಲ್ಲಿ ನಮ್ಮ ತ್ರಿವರ್ಣ ಧ್ವಜ ಹಾರಾಡುತ್ತಿದೆ.
ಮಂಗಳೂರು : ಶ್ರೀನಗರದ ಲಾಲ್ಚೌಕ್ನಲ್ಲಿ ತ್ರಿವರ್ಣ ಧ್ವಜ ಹಾರಾಡಲು ಮೋದಿ ಸರ್ಕಾರದ ದಿಟ್ಟ ಕ್ರಮ ಕಾರಣ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಹೇಳಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ”ಪ್ರಧಾನಿ ಶ್ರೀ ನರೇಂದ್ರ ಮೋದಿಯವರ ಸದೃಡ ಆಡಳಿತದಲ್ಲಿ ನವ ಕಾಶ್ಮೀರ. ಜಮ್ಮು ಮತ್ತು ಕಾಶ್ಮೀರದಲ್ಲಿ ಆರ್ಟಿಕಲ್ 370 ರದ್ದು ಮಾಡಿ ಐತಿಹಾಸಿಕ ನಿರ್ಣಯ ಕೈಗೊಂಡ ಮೋದಿಜೀ ನೇತೃತ್ವದ ಬಿಜೆಪಿ ಸರ್ಕಾರದ ದಿಟ್ಟ ಕ್ರಮದಿಂದಾಗಿ ಇಂದು ಶ್ರೀನಗರದ ಲಾಲ್ ಚೌಕ್ ಲ್ಲಿ ನಮ್ಮ ತ್ರಿವರ್ಣ ಧ್ವಜ ಹಾರಾಡುತ್ತಿದೆ” ಎಂದು ಹೇಳಿದ್ದಾರೆ.
ಪ್ರಧಾನಿ ಶ್ರೀ ನರೇಂದ್ರ ಮೋದಿಯವರ ಸದೃಡ ಆಡಳಿತದಲ್ಲಿ ನವ ಕಾಶ್ಮೀರ….
ಜಮ್ಮು ಮತ್ತು ಕಾಶ್ಮೀರದಲ್ಲಿ ಆರ್ಟಿಕಲ್ 370 ರದ್ದು ಮಾಡಿ ಐತಿಹಾಸಿಕ ನಿರ್ಣಯ ಕೈಗೊಂಡ ಮೋದಿಜೀ ನೇತೃತ್ವದ ಬಿಜೆಪಿ ಸರ್ಕಾರದ ದಿಟ್ಟ ಕ್ರಮದಿಂದಾಗಿ ಇಂದು ಕಾಶ್ಮೀರದ ಪಹಲ್ಗಾಮ್ ನಲ್ಲಿ ನಮ್ಮ ತ್ರಿವರ್ಣ ಧ್ವಜ ಹಾರಾಡುತ್ತಿದೆ.
“ವಂದೇ ಮಾತರಂ”#Nayakashmir pic.twitter.com/GDXX3EGNDU
— Nalinkumar Kateel (@nalinkateel) August 15, 2020
