ಪ್ರವೀಣ್ ನೆಟ್ಟಾರ್ ಹತ್ಯೆ:ಬೆಳ್ಳಾರೆಯಲ್ಲಿ ಸೇರಿದ ಸಾವಿರ ಸಾವಿರ ಹಿಂದು ಸಂಘಟನೆಯ ಕಾರ್ಯಕರ್ತರು:ಮಾಧ್ಯಮಗಳ ವರದಿಯ ನಂತರ ಬಿಜೆಪಿ ನಾಯಕರು ಕೂಡ ಭಾಗಿ – Vishwanews24

Featured, ರಾಜ್ಯ ನ್ಯೂಸ್

ಪ್ರವೀಣ್ ನೆಟ್ಟಾರ್ ಊರಿನಿಂದ ಸ್ಥಳ ವರದಿ: ವಿಶ್ವನ್ಯೂಸ್24 -ಕ್ಷಣ ಕ್ಷಣದ ಮಾಹಿತಿ ಓದಿ

ಪ್ರವೀಣ್ ನೆಟ್ಟಾರ್ ಹತ್ಯೆ:ಬೆಳ್ಳಾರೆಯಲ್ಲಿ ಸೇರಿದ ಸಾವಿರ ಸಾವಿರ ಹಿಂದು ಸಂಘಟನೆಯ ಕಾರ್ಯಕರ್ತರು:ಮಾಧ್ಯಮಗಳ ವರದಿಯ ನಂತರ ಬಿಜೆಪಿ ನಾಯಕರು ಕೂಡ ಭಾಗಿ

ಪುತ್ತೂರು: ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರ್ ಅವರ ಹತ್ಯೆ ಖಂಡಿಸಿ ಹಿಂದು ಪರ ಸಂಘಟನೆಗಳ ಆಕ್ರೋಶ ಮುಗಿಲು ಮುಟ್ಟಿದೆ.ಪಾರ್ಥಿವ ಶರೀರ ಬೆಳ್ಳಾರೆ ಮುಟ್ಟಿದ್ದು ಅಂತಿಮ ದರ್ಶನಕ್ಕೆ ಸಾವಿರ ಸಾವಿರ ಸಂಖ್ಯೆಯಲ್ಲಿ ಹಿಂದೂ ಪರ ಸಂಘಟನೆಯ ಕಾರ್ಯಕರ್ತರು ಸೇರಿ ” ಅಮರ್ ರಹೇ” ಎಂಬ ಘೋಷಣೆ ಕೂಗುತ್ತಿದ್ದಾರೆ.ಈ ನಡುವೆ ಬೆಳಗ್ಗಿನಿಂದ ಬಿಜೆಪಿ ನಾಯಕರ ವಿರುದ್ದ ಮಾಧ್ಯಮಗಳು ಸುದ್ದಿ ಪ್ರಕಟವಾಗುತ್ತಿರುವ ಬೆನ್ನಲ್ಲೆ ಹೈಡ್ರಾಮ ಬಿಜೆಪಿ ನಾಯಕರು ಆಮೆ ನಡಿಗೆಯೊಂದಿಗೆ ಆಗಮಿಸಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.

ಜಿಹಾದಿ ಶಕ್ತಿಗಳಿಗೆ ಅವರದೇ ಭಾಷೆಯಲ್ಲಿ ಉತ್ತರ ನೀಡಿದರೆ ಮಾತ್ರ ಹಿಂದೂ ಕಾರ್ಯಕರ್ತರ ರಕ್ಷಣೆ ಸಾಧ್ಯ : ಯಶ್ ಪಾಲ್ ಸುವರ್ಣ ಆಕ್ರೋಶ

Leave a Reply