ಪ್ರವೀಣ್ ನೆಟ್ಟಾರ್ ಹತ್ಯೆ- ಬೆಳ್ಳಾರೆಯಲ್ಲಿ ಅಂತಿಮ ದರ್ಶನಕ್ಕೆ ಸೇರಿದ ಸಾವಿರಾರು ಜನ:vishwanews24
ಪ್ರವೀಣ್ ನೆಟ್ಟಾರ್ ಹತ್ಯೆ- ಬೆಳ್ಳಾರೆಯಲ್ಲಿ ಅಂತಿಮ ದರ್ಶನಕ್ಕೆ ಸೇರಿದ ಸಾವಿರಾರು ಜನ:vishwanews24
ಪುತ್ತೂರು: ಸದ್ಯ ಪುತ್ತೂರು-ಬೆಳ್ಳಾರೆ-ಸುಳ್ಯ ಹೊತ್ತಿ ಉರಿಯುತ್ತಿದೆ ಕಾರಣ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರ್ ಹತ್ಯೆಯ ವಿಚಾರವಾಗಿ ಎಲ್ಲಾ ಆಯಾಮಗಳಲ್ಲಿ ತನಿಖೆಯಾಗುತ್ತಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ ಸೋನಾವಣೆ ತಿಳಿಸಿದ್ದಾರೆ.ಕೊಲೆಯ ಹಿಂದೆ ಪಿ ಎಫ್ ಐ ಸಂಘಟನೆಯ ಮೇಲೆ ಅನುಮಾನ ಇದೆ ಎಮದು ಅರುಣ್ ಕುಮಾರ್ ಪುತ್ತಿಲ ತಿಳಿಸಿದ್ದಾರೆ.
ಮೃತದೇಹದ ಮೆರವಣಿಗೆ ಮಾಡಲು ಯಾವ ಇಲಾಖೆಯ ಪರ್ಮಿಷನ್ ಅಗತ್ಯವಿಲ್ಲ ಮೆರವಣಿಗೆ ಮಾಡಿಯೇ ಮಾಡುತ್ತೇವೆ ಎಂದು ಬಜರಂಗದಳ ಮುಖಂಡ ಮುರಳಿ ಕೃಷ್ಣ ತಿಳಿಸಿದ್ದಾರೆ.
ಇನ್ನೂ ಅಂತಿಮ ದರ್ಶನಕ್ಕೆ ಬೆಳ್ಳಾರೆಯಲ್ಲಿ ವ್ಯವಸ್ಥೆ ಮಾಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ,
ಅಂತಿಮ ದರ್ಶನದಲ್ಲಿ ಸಾವಿರಾರು ಕಾರ್ಯಕರ್ತರು ಸೇರಿದ್ದಾರೆ
