ಬಂಟ್ವಾಳ : 10ನೇ ತರಗತಿ ಬಾಲಕ ನೇಣು ಬಿಗಿದುಕೊಂಡು ಆತ್ಮಹತ್ಯೆ – Vishwanews24

Featured, ದಕ್ಷಿಣ ಕನ್ನಡ

ಬಂಟ್ವಾಳ : 10ನೇ ತರಗತಿ ಬಾಲಕ ನೇಣು ಬಿಗಿದುಕೊಂಡು ಆತ್ಮಹತ್ಯೆ – Vishwanews24

ಬಂಟ್ವಾಳ: ಬಾಲಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಅಳಿಕೆ ಗ್ರಾಮದ ನೆಕ್ಕಿತಪುಣಿ ಎಂಬಲ್ಲಿ ನಡೆದಿದೆ. ಅಳಿಕೆ ಗ್ರಾಮದ ನೆಕ್ಕಿತಪುಣಿ ನಿವಾಸಿ ಸವರ್ ಡಿಸೋಜ ಅವರ ಪುತ್ರ ಸಂದೀಪ್ ಅನಿಸಿತ್ ಡಿಸೋಜ(15) ಆತ್ಮಹತ್ಯೆಗೆ ಶರಣಾದ ಬಾಲಕ.

ಈತ 10ನೇ ತರಗತಿ ಕಲಿಯುತ್ತಿದ್ದು, ಸರಿಯಾಗಿ ಶಾಲೆ ಹೋಗುತ್ತಿರಲಿಲ್ಲ. ನಿನ್ನೆ ರಾತ್ರಿ ಕೋಣೆಯಲ್ಲಿ ಮಲಗಿದ್ದ ಈತ ಬೆಳಿಗ್ಗೆ ಮನೆಯವರು ನೋಡಿದಾಗ ಮೃತದೇಹ ನೇಣು ಹಾಕಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಸ್ಥಳಕ್ಕೆ ವಿಟ್ಲ ಪೊಲೀಸರು ಭೇಟಿ ನೀಡಿದ್ದಾರೆ.‌

ಭವಿಷ್ಯದಲ್ಲಿ ರಾಹುಲ್‌ ಗಾಂಧಿ ದೇಶದ ಚಿತ್ರಣವನ್ನು ಬದಲಾಯಿಸುತ್ತಾರೆ : ನವಜೋತ್‌‌‌ ಸಿಂಗ್‌ ಸಿಧು – Vishwanews24

Leave a Reply