ಬೆಳ್ತಂಗಡಿ : ಎಂ.ಕಾಂ ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ  -Vishwanews24

Featured, ದಕ್ಷಿಣ ಕನ್ನಡ

 ಬೆಳ್ತಂಗಡಿ : ಎಂ.ಕಾಂ ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ  -Vishwanews24

ಬೆಳ್ತಂಗಡಿ :ಇಲ್ಲಿಯ ಹುಣ್ಣೆಕಟ್ಟೆ ನಿವಾಸಿ, ಕಾಲೇಜು ವಿದ್ಯಾರ್ಥಿನಿಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಸೆ.28 ರಂದು ನಡೆದಿದೆ.

ಹುಣ್ಣೆಕಟ್ಟೆ ನಿವಾಸಿ ಸಂಜೀವ ಶೆಟ್ಟಿ ಮತ್ತು ಜಯಂತಿ ದಂಪತಿ ಪುತ್ರಿ ದೀಕ್ಷಿತ ಶೆಟ್ಟಿ (23) ಎಂಬಾಕೆಯೇ ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ಮೇಲಂತಬೆಟ್ಟು ಪ್ರಥಮ ದರ್ಜೆ ಕಾಲೇಜಿನಲ್ಲಿ ಎಂಕಾಂ ಪದವಿ ಪಡೆಯುತ್ತಿದ್ದ ದೀಕ್ಷಿತ ಶೆಟ್ಟಿ ಅನಾರೋಗ್ಯದಿಂದ ಬಳಲುತ್ತಿದ್ದ ಇವರು ಮನನೊಂದು ಈ ಕೃತ್ಯವೆಸಗಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ : ಹಿಂದೂಗಳ ಹೋರಾಟಕ್ಕೆ ಜಯ : ದತ್ತಪೀಠದಲ್ಲಿ ಪೂಜೆಗೆ ಮೌಲ್ವಿ ನೇಮಕ ರದ್ದುಗೊಳಿಸಿರುವ ಕರ್ನಾಟಕ ಹೈಕೋರ್ಟ್ -Vishwanews24