ಬೆಳ್ತಂಗಡಿ: ಬೈಕ್‌ಗೆ ಈಚರ್ ವಾಹನ ಢಿಕ್ಕಿ : ಸವಾರ ಸ್ಥಳದಲ್ಲೇ ಸಾವು – Vishwanews24

Featured, ದಕ್ಷಿಣ ಕನ್ನಡ

ಬೆಳ್ತಂಗಡಿ: ಬೈಕ್‌ಗೆ ಈಚರ್ ವಾಹನ ಢಿಕ್ಕಿ : ಸವಾರ ಸ್ಥಳದಲ್ಲೇ ಸಾವು

ಬೆಳ್ತಂಗಡಿ: ಈಚರ್ ವಾಹನವೊಂದು ಬೈಕಿಗೆ ಢಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯ ಸಮೀಪದ ಅಳದಂಗಡಿ ಎಂಬಲ್ಲಿ ನಡೆದಿದೆ.

ಕುದ್ಯಾಡಿಯ ಬೈಕ್ ಸವಾರ ಪ್ರವೀಣ್ ಆಚಾರ್ಯ ಸ್ಥಳದಲ್ಲೇ ಮೃತಪಟ್ಟ ಯುವಕ.

ತೊಂದರೆಗಳಿಂದ ಮುಕ್ತಿ..ನೋಡಿ ಇಂದಿನ ದಿನ ಭವಿಷ್ಯ.. ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564

ಇಲ್ಲಿನ ಪಿಲ್ಯ ಮಸೀದಿಯ ಬಳಿ ಬೈಕಿಗೆ ಈಚರ್ ವಾಹನ ಡಿಕ್ಕಿ ಹೊಡೆದಿದ್ದು ನಂತರ ಪರಾರಿಯಾಗಲು ಯತ್ನಿಸಿದ ಈಚರ್ ಚಾಲಕನನ್ನು ಹಿಡಿದು ಸ್ಥಳೀಯರು ಪೊಲೀಸರಿಗೆ ಒಪ್ಪಿಸಿದ್ದಾರೆ.

ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪುತ್ತೂರು: ಮಹಿಳೆಗೆ ಅನ್ಯಕೋಮಿನ ಯುವಕನಿಂದ ಲೈಂಗಿಕ ಕಿರುಕುಳ ಪ್ರಕರಣ : ಆರೋಪಿಗೆ ನ್ಯಾಯಾಂಗ ಬಂಧನ – Vishwanews24

Leave a Reply