ಮಂಗಳೂರು : ಬೈಕಿಗೆ ಟ್ಯಾಂಕರ್ ಢಿಕ್ಕಿ; ವಿದ್ಯಾರ್ಥಿ ಸ್ಥಳದಲ್ಲೇ ಸಾವು -Vishwanews24
ಮಂಗಳೂರು : ಟ್ಯಾಂಕರ್ ಒಂದು ಬೈಕ್ ಸವಾರನಿಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ವಿದ್ಯಾರ್ಥಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಗುರುವಾರ ಸಂಜೆ ನಂತೂರು ಸರ್ಕಲ್ ಬಳಿ ನಡೆದಿದೆ.
ಮೃತ ಬೈಕ್ ಸವಾರನನ್ನು ಮಣ್ಣಗುಡ್ಡೆ ನಿವಾಸಿ, ನಗರದ ಬೆಸೆಂಟ್ ಕಾಲೇಜಿನ ಅಂತಿಮ ಪದವಿ ವಿದ್ಯಾರ್ಥಿ ಕಾರ್ತಿಕ್ ಮಲ್ಯ ಎಂದು ಗುರುತಿಸಲಾಗಿದೆ.
