ಮಂಗಳೂರು : ಭ್ರಷ್ಟಾಚಾರದ ಸರ್ಕಾರವನ್ನು ಕಿತ್ತೊಸೆಯಲು ರಾಜ್ಯದ ಜನರು ನಿರ್ಧರಿಸಿದ್ದಾರೆ : ಮಲ್ಲಿಕಾರ್ಜುನ್ ಖರ್ಗೆ  – Vishwanews24

Featured, ದಕ್ಷಿಣ ಕನ್ನಡ

ಮಂಗಳೂರು : ಭ್ರಷ್ಟಾಚಾರದ ಸರ್ಕಾರವನ್ನು ಕಿತ್ತೊಸೆಯಲು ರಾಜ್ಯದ ಜನರು ನಿರ್ಧರಿಸಿದ್ದಾರೆ : ಮಲ್ಲಿಕಾರ್ಜುನ್ ಖರ್ಗೆ 

ಮಂಗಳೂರು : ಕರ್ನಾಟಕದಲ್ಲಿ ಇಂದು ಲಂಚ ಕೊಡದೇ ಯಾವುದೇ ಕೆಲಸ ಆಗ್ತಿಲ್ಲ. ಈ ಭ್ರಷ್ಟಾಚಾರದ ಸರ್ಕಾರವನ್ನು ಕಿತ್ತೊಸೆಯಲು ರಾಜ್ಯದ ಜನರು ನಿರ್ಧರಿಸಿದ್ದಾರೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಹೇಳಿದ್ದಾರೆ.

ಸುದ್ದಿಗುಷ್ಠಿಯಲ್ಲಿ ಮಾತನಾಡಿದ ಅವರು, ಕರ್ನಾಟಕದಲ್ಲಿ ಲಂಚ ಕೊಡದೇ ಯಾವುದೇ ಕೆಲಸ ಆಗ್ತಿಲ್ಲ. ಭ್ರಷ್ಟಾಚಾರದಿಂದ ರಾಜ್ಯಕ್ಕೆ ಕೆಟ್ಟ ಹೆಸರು ಬಂದಿದೆ. 40% ಕಮಿಷನ್ ಬಗ್ಗೆ ಗುತ್ತಿಗೆದಾರರು ಆರೋಪ ಮಾಡಿದ್ದರು. ಪ್ರಧಾನಿ ಮೋದಿ, ರಾಷ್ಟ್ರಪತಿಗೆ ಗುತ್ತಿಗೆದಾರರಿಗೆ ಪತ್ರ ಬರೆದಿದ್ದರು. ರಾಜ್ಯ ಸರ್ಕಾರದ ಭ್ರಷ್ಟಾಚಾರದ ಬಗ್ಗೆ ಇದಕ್ಕಿಂತ ದೊಡ್ಡ ಸಾಕ್ಷಿ ಬೇಕಾ? ಈ ಭ್ರಷ್ಟ ಸರ್ಕಾರವನ್ನು ಕಿತ್ತೊಗೆಯಲು ರಾಜ್ಯದ ಜನರು ನಿರ್ಧರಿಸಿದ್ದಾರೆ ಎಂದು ಹೇಳಿದ್ದಾರೆ.

ವಿಧಾನಸಭಾ ಚುನಾವಣೆ  : ಮೇ 10ರಂದು ಜೋಗ ಜಲಪಾತ ವೀಕ್ಷಣೆಗೆ ನಿರ್ಬಂಧ  – Vishwanews24

Leave a Reply