ಮಂಗಳೂರು: ಹೃದಯಾಘಾತದಿಂದ ಯುವಕ ನಿಧನ – Vishwanews24

Featured, ದಕ್ಷಿಣ ಕನ್ನಡ

ಮಂಗಳೂರು: ಹೃದಯಾಘಾತದಿಂದ ಯುವಕ ನಿಧನ

ಮಂಗಳೂರು: ಹೃದಯಾಘಾತದಿಂದ ಯುವಕನೊಬ್ಬ ಮೃತಪಟ್ಟ ಘಟನೆ ನಗರದಲ್ಲಿ ನಡೆದಿದೆ.

ಕೃಷ್ಣಾಪುರ ನಿವಾಸಿ ಸಾಹಿಫ್ ಮುದಸ್ಸಿರ್ (28) ಮೃತಪಟ್ಟ ಯುವಕ. ಈತ ಎದೆನೋವೆಂದು ಆಸ್ಪತ್ರೆಗೆ ದಾಖಲಾಗಿದ್ದ. ಆದ್ರೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾನೆ ಎಂದು ಹೇಳಲಾಗಿದೆ.

ವಿಟ್ಲ: ನಾಪತ್ತೆಯಾಗಿದ್ದ ವಿವಾಹಿತ ಮಹಿಳೆ ಮುಡಿಪುವಿನಲ್ಲಿ ಪತ್ತೆ – Vishwanews24

Leave a Reply