ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಜ.13 ರಿಂದ ಆರ್ಟಿಸ್ಟ್ರಿ ಕಲಾತ್ಮಕ ಚಿನ್ನಾಭರಣಗಳ ಪ್ರದರ್ಶನ – ಮಾರಾಟ.. Vishwanews24

Featured, ಉಡುಪಿ

*ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಜ.13 ರಿಂದ ಆರ್ಟಿಸ್ಟ್ರಿ ಕಲಾತ್ಮಕ ಚಿನ್ನಾಭರಣಗಳ ಪ್ರದರ್ಶನ – ಮಾರಾಟ.*

ಉಡುಪಿ :ಮಲಬಾರ್ ಗೋಲ್ದ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ‘ಆರ್ಟಿಸ್ಟ್ರಿ’ ಕಲಾತ್ಮಕ ಚಿನ್ನಾಭರಣಗಳ ಬೃಹತ್ ಪ್ರದರ್ಶನ ಮತ್ತು ಮಾರಾಟ ಮೇಳವು ಜನವರಿ 13 ರಿಂದ ಜನವರಿ 21 ರವರೆಗೆ ನಡೆಯಲಿದೆ.

ಕಲಾತ್ಮಕವಾದ ಪ್ರದರ್ಶನವು ಆಭರಣಗಳ ಮೂಲಕ ನಮ್ಮ ದೇಶದ ಕಲೆ ಮತ್ತು ಪರಂಪರೆಯ ಅದ್ಭುತ ಅಭಿವ್ಯಕ್ತಿಯಾಗಿದೆ.ಪ್ರತಿಯೊಂದು ಭಾಗ ನಮ್ಮ ಮಾಸ್ಟರ್ ಕುಶಲಕರ್ಮಿಗಳ ನುರಿತ ಕಲಾತ್ಮಕತೆ ಮತ್ತು ಪರಿಣತಿಗೆ ಸಾಕ್ಷಿಯಾಗಿದೆ. ಸಾಂಪ್ರಾದಾಯಿಕದಿಂದ ಸಮಕಾಲೀನ ವಿನ್ಯಾಸಗಳವರೆಗೆ ವಿಶೇಷ ಪ್ರದರ್ಶನಕ್ಕಾಗಿ ನಾವು ಸಿಗ್ನೇಚರ್ ಮೇರು ಕೃತಿಗಳ ಒಂದು ಶ್ರೇಣಿಯನ್ನು ಸಂಗ್ರಹಸಿದ್ದು ಇಲ್ಲಿ ಪ್ರತಿ ಆಭರಣದಲ್ಲೂ ಕಲಾತ್ಮಕ ಕಾವ್ಯಕ್ಕೆ ಸಾಕ್ಷಿಯನ್ನು ನೀಡುತ್ತಿದ್ದೇವೆ.

ಶ್ರೀ ರಾಮನನ್ನು ಬಿಜೆಪಿ ರಾಜಕೀಯ ವಿಷಯವಾಗಿ ಮಾಡಿಕೊಂಡಿರುವುದನ್ನು ವಿರೋಧಿಸುತ್ತೇವೆ: ಸಿಎಂ ಸಿದ್ದರಾಮಯ್ಯ – vishwanews24

ಆರ್ಟಿಸ್ಟ್ರಿ ಕಲಾತ್ಮಕ ಚಿನ್ನಾಭರಣ ಪ್ರದರ್ಶನದಲ್ಲಿ ವಿವಿಧ ನಮೂನೆಯ ಚಿನ್ನ ಮತ್ತು ವಜ್ರಾಭರಣಗಳ ಸಂಗ್ರಹಗಳು ಪ್ರದರ್ಶನದಲ್ಲಿವೆ. ಈ ಪ್ರದರ್ಶನವನ್ನು ವಿಶೇಷ ಅತಿಥಿಗಳಾದ ಶ್ರೀಮತಿ ಆಶಾ ಆರ್ ಶೆಟ್ಟಿ,ಶ್ರೀಮತಿ ಶಾಲೆಟ್ ವಾಲ್ಟರ್ ಮಾತಾಯಾಸ್,ಶ್ರೀಮತಿ ಲಕ್ಷ್ಮಿ ಅಂಕಿತ ಆಚಾರ್ಯ ಕಾರ್ಯಕ್ರಮವನ್ನು ಅದ್ದೂರಿಯಾಗಿ ಅನಾವರಣಗೊಳಿಸಲಿದ್ದಾರೆ,

‘ ಮೈನ್’ನಲ್ಲಿ ವಜ್ರಾಭರಣಗಳ ಅಭೂತ ಪೂರ್ವ ಸಂಗ್ರಹ, ನವವಧುವಿನ ವಿಶಿಷ್ಟ ಸಂಗ್ರಹ ಹಾಗೂ ಪ್ರಮಾಣಿಕೃತ ವಜ್ರಾಭಾರಣಗಳಿದ್ದು , ‘ಡಿವೈನ್’ನಲ್ಲಿ ಭಾರತೀಯ ಸಂಸ್ಕೃತಿಯನ್ನು ಪ್ರತಿಬಿಂಬಿಸುವ ಚಿನ್ನಾಭರಣಗಳ ಸಂಗ್ರಹವಿದೆ. ‘ ಪ್ರಶಿ’ಯದಲ್ಲಿ ರುಬಿ , ಎಮರಾಲ್ ಅಮೂಲ್ಯ ಹರಳುಗಳ ಸಮಕಾಲೀನ ಚಿನ್ನಾಭರಣಗಳ ಸಂಗ್ರಹವಿದ್ದು ,’ ಎಥಿನಿಕ್ಸ್’ನಲ್ಲಿ ಕೈಕುಶಲತೆಯ ಸೊಬಗಿನ ಪಾರಂಪರಿಕ ಚಿನ್ನಾಭರಣಗಳ ಪ್ರದರ್ಶನ ಹಾಗೂ ಮಾರಾಟವಿದೆ . ‘ ಎರ ‘ ಆನ್ಕಟ್ ಡೈಮಂಡ್ಸ್ ಹಾಗೂ ಚಿನ್ನಾಭರಣಗಳ ಅಪೂರ್ವ ಸಂಗ್ರಹ ಈ ಪ್ರದರ್ಶನದ ವಿಶೇಷವಾಗಿದೆ. ಸಂಪೂರ್ಣ ಪಾರದರ್ಶಕ ,ಉಚಿತ ನಿರ್ವಹಣೆ , ವಿನಿಮಯದಲ್ಲಿ ಶೂನ್ಯ ಕಡಿತ , ಬೈಬ್ಯಾಕ್ ಗ್ಯಾರಂಟಿ , ಉಚಿತ ವಿಮೆ , ಎಲ್ಲಾ ಆಭರಣಗಳು ಸಹ ಹಾಲ್ ಮಾರ್ಕ್ ಹೊಂದಿದ್ದು , 28 ರೀತಿಯ ಪರೀಕ್ಷೆ ಮಾಡಿದ ವಜ್ರಾಭರಣಗಳು ಮಲಬಾರ್ ಗೋಲ್ ಆ್ಯಂಡ್ ಡೈಮಂಡ್ಸ್‌ನ ವಿಶೇಷತೆಗಳಾಗಿವೆ .

ಅಯೋಧ್ಯೆ ರಾಮ ಮಂದಿರ ಉದ್ಘಾಟನೆಯಲ್ಲಿ ಎಲ್​ಕೆ ಅಡ್ವಾಣಿ ಭಾಗಿ – vishwanews24

ಈ ಸಂದರ್ಭದಲ್ಲಿ ಗ್ರಾಹಕರಿಗೆ ಚಿನ್ನಾಭರಣಗಳ ಮೇಲೆ ಫೇರ್ ಪ್ರೈಸ್ ಪ್ರೋಮಿಸ್,ವಿಶೇಷವಾಗಿ ಜ.13 ಹಾಗೂ 14 ರಂದು ಡೈಮಂಡ್ಸ್ ಮೇಲೆ ಶೇ.25 ರ ತನಕ ರಿಯಾಯಿತಿ, ಬ್ರಾಂಡೆಡ್‌ ವಾಚ್‌ಗಳಾದ,ಟಿಸ್ಸೋಟ್,ರೇಡೋ,ಫಾಸಿಲ್,ಟೈಮಕ್ಸ್,ಸೀಕೋ,ಆಲ್ಬೋ ವಾಚ್ ಗಳ ಮೇಲೆ ಕಡಿತ ಇದೆ ಎಂದು ಸಂಸ್ಥೆಯ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Leave a Reply