ಮಾನ ಮರ್ಯಾದೆ ಇದ್ರೆ ಸರ್ಕಾರ ಕೂಡಲೇ ರಮೇಶ್ ಜಾರಕಿಹೊಳಿ ರಾಜೀನಾಮೆ ಪಡೆಯಬೇಕು : ಸಿದ್ದರಾಮಯ್ಯ -Vishwanews24
ಮಾನ ಮರ್ಯಾದೆ ಇದ್ರೆ ಸರ್ಕಾರ ಕೂಡಲೇ ರಮೇಶ್ ಜಾರಕಿಹೊಳಿ ರಾಜೀನಾಮೆ ಪಡೆಯಬೇಕು : ಸಿದ್ದರಾಮಯ್ಯ -Vishwanews24
ಬೆಂಗಳೂರು : ಸಚಿವ ರಮೇಶ್ ಜಾರಕಿಹೊಳಿ ರಾಸಲೀಲೆಯ ಸಿಡಿ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದು, ಕೂಡಲೇ ಸಿಎಂ ಯಡಿಯೂರಪ್ಪ ರಮೇಶ್ ಜಾರಕಿಹೊಳಿ ರಾಜೀನಾಮೆ ಪಡೆಯಬೇಕು ಎಂದು ಆಗ್ರಹಿಸಿದ್ದಾರೆ.
ಉಡುಪಿ :ಕೋವಿಡ್ ಸುರಕ್ಷಾ ನಿಯಮ ಪಾಲಿಸಿ : ಜಿಲ್ಲಾಧಿಕಾರಿ ಜಿ.ಜಗದೀಶ್ -Vishwanews24
ಸುದ್ದಿಗಾರರೊಂದಿಗೆ ಮಾತನಾಡಿದ ವಿಪಕ್ಷ ನಾಯಕ ಸಿದ್ದರಾಮಯ್ಯ, ಮಾನ-ಮರ್ಯಾದೆ ಇದ್ರೆ ಸಿಎಂ ಯಡಿಯೂರಪ್ಪ ಅವರು ರಮೇಶ್ ಜಾರಕಿಹೊಳಿ ರಾಜೀನಾಮೆ ಪಡೆಯಬೇಕು. ರಮೇಶ್ ಜಾರಕಿಹೊಳಿ ಕಾಮಕಾಂಡ ರಾಷ್ಟ್ರಕ್ಕೆ ಗೊತ್ತಾಗಿದೆ. ಮಾನ ಮರ್ಯಾದೆ ಇದ್ರೆ ಸರ್ಕಾರ ಕೂಡಲೇ ರಾಜೀನಾಮೆ ಪಡೆಯಬೇಕು ಎಂದು ಹೇಳಿದ್ದಾರೆ.
ರಮೇಶ್ ಜಾರಕಿಹೊಳಿ ರಾಸಲೀಲೆ : ಸಂತ್ರಸ್ತೆ ಹೇಳಿಕೆಯ ನಂತರವೇ ಎಫ್ಐಆರ್ ದಾಖಲು -Vishwanews24
ಮೌಲ್ಯಗಳಿಗೆ ಬೆಲೆ ಕೊಡೋದಾದ್ರೆ ಸರ್ಕಾರ ಎಫ್ ಐಆರ್ ದಾಖಲಿಸಿ ರಮೇಶ್ ಜಾರಕಿಹೊಳಿ ರಾಜೀನಾಮೆ ಪಡೆಯಬೇಕು ಎಂದು ಸರ್ಕಾರಕ್ಕೆ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.
ಮನೆಯಲ್ಲೇ ಲಸಿಕೆ ಪಡೆದ ಸಚಿವ ಬಿ.ಸಿ ಪಾಟೀಲ್, : ಜಿಲ್ಲಾಧಿಕಾರಿ, ತಾಲೂಕು ಆರೋಗ್ಯಾಧಿಕಾರಿಗೆ ನೋಟೀಸ್ -Vishwanews24
