ಮುನಿಯಾಲು ಉದಯ ಶೆಟ್ಟಿಯ ಸಮಾಜಸೇವೆಗೆ” ಆರ್ಯಭಟ ಅಂತರಾಷ್ಟ್ರೀಯ ಪ್ರಶಸ್ತಿ “: vishwanews24
ಮುನಿಯಾಲು ಉದಯ ಶೆಟ್ಟಿಯ ಸಮಾಜಸೇವೆಗೆ” ಆರ್ಯಭಟ ಅಂತರಾಷ್ಟ್ರೀಯ ಪ್ರಶಸ್ತಿ “:vishwanews24
ಮುನಿಯಾಲು ಉದಯ ಶೆಟ್ಟಿಯವರ ಮುಡಿಗೇರಲಿದೆ ಆರ್ಯಭಟ ಅಂತರಾಷ್ಟೀಯ ಪ್ರಶಸ್ತಿ
ಕಾಪು: 2020 -22 ನೇ ಸಾಲಿನಲ್ಲಿ ಆರ್ಯಭಟ ಅಂತಾರಾಷ್ಟ್ರೀಯ ಪ್ರಶಸ್ತಿಗೆ ಮುನಿಯಾಲು ಉದಯ ಶೆಟ್ಟಿ ಅವರನ್ನು ಸಮಾಜ ಸೇವೆಗಾಗಿ ಆಯ್ಕೆ ಮಾಡಲಾಗಿದೆ.

ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ 25ರಂದು ಸಂಜೆ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ.

ರಾಜ್ಯದ ವಿವಿಧ ಕ್ಷೇತ್ರಗಳಲ್ಲಿ ಸುದೀರ್ಘ ಅವಧಿಯಲ್ಲಿ ಮುನಿಯಾಲು ಉದಯ ಶೆಟ್ಟಿ ಸಲ್ಲಿಸಿರುವ ಸಮಾಜ ಸೇವೆಯನ್ನು ಪರಿಗಣಿಸಿ ಈ ಪ್ರಶಸ್ತಿ ನೀಡಲಾಗಿದೆ
