ಯಶ್ಪಾಲ್ ಎ. ಸುವರ್ಣರವರಿಗೆ ಮಾತೃ ವಿಯೋಗ ಉಡುಪಿ ಜಿಲ್ಲಾ ಬಿಜೆಪಿ ತೀವೃ ಸಂತಾಪ -Vishwanews24
ಯಶ್ಪಾಲ್ ಎ. ಸುವರ್ಣರವರಿಗೆ ಮಾತೃ ವಿಯೋಗ ಉಡುಪಿ ಜಿಲ್ಲಾ ಬಿಜೆಪಿ ತೀವೃ ಸಂತಾಪ -Vishwanews24
ಉಡುಪಿ : ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳಾದ ಯಶ್ಪಾಲ್ ಎ. ಸುವರ್ಣರವರ ಮಾತೃಶ್ರೀಯವರಾದ ಶ್ರೀಮತಿ ಪುಷ್ಪಾವತಿ ಆನಂದ ಪುತ್ರನ್ (69) ರವರ ನಿಧನಕ್ಕೆ ಬಿಜೆಪಿ ಜಿಲ್ಲಾಧ್ಯಕ್ಷರಾದ ಕುಯಿಲಾಡಿ ಸುರೇಶ್ ನಾಯಕ್ ರವರು ತೀವೃ ಸಂತಾಪ ವ್ಯಕ್ತಪಡಿಸಿದೆ.
`ಜನಾನುರಾಗಿಯಾಗಿದ್ದ ಶ್ರೀಮತಿ ಪುಷ್ಪಾವತಿ ಆನಂದ ಪುತ್ರನ್ ರವರ ಅಗಲಿದ ದಿವ್ಯಾತ್ಮಕ್ಕೆ ಭಗವಂತನು ಚಿರಶಾಂತಿಯನ್ನು ಕರುಣಿಸಲಿ ಹಾಗೂ ಅವರ ಅಗಲುವಿಕೆಯ ದುಃಖವನ್ನು ಭರಿಸುವ ಶಕ್ತಿಯನ್ನು ಯಶ್ಪಾಲ್ ಸುವರ್ಣ ಹಾಗೂ ಕುಟುಂಬದ ಸದಸ್ಯರಿಗೆ ನೀಡಲಿ ಎಂದು ಕುಯಿಲಾಡಿ ಸುರೇಶ್ ನಾಯಕ್ ರವರು ಪತ್ರಿಕಾ ಹೇಳಿಕೆಯಲ್ಲಿ ಸಂತಾಪ ಸೂಚಿಸಿದ್ದಾರೆ
