ವಿಶ್ವ ಹಿಂದು ಪರಿಷದ್ ಭಜರಂಗದಳ ಪಾಂಗಾಳ ಘಟಕದಿಂದ ಇಂದು ವನಮಹೋತ್ಸವ ಕಾರ್ಯಕ್ರಮ.vishwanews24
ವಿಶ್ವ ಹಿಂದು ಪರಿಷದ್ ಭಜರಂಗದಳ ಪಾಂಗಾಳ ಘಟಕದಿಂದ ಇಂದು ವನಮಹೋತ್ಸವ ಕಾರ್ಯಕ್ರಮ.
ಕಾಪು: ವಿಶ್ವ ಹಿಂದು ಪರಿಷದ್ ಬಜರಂಗದಳ ಪಾಂಗಾಳ ಘಟಕದ ವತಿಯಿಂದ ಇಂದು(8/07/2020) ವನಮಹೋತ್ಸವ ಕಾರ್ಯಕ್ರಮ ಆರ್ಯಾಡಿ ಶ್ರೀ ಧೂಮಾವತಿ ದೈವಸ್ಥಾನದ ವಠರದಲ್ಲಿ ಸಂಜೆ ೬.೩೦ ಕ್ಕೆ ಸರಿಯಾಗಿ ನಡೆಯಲಿದೆ ಎಂದು ಪ್ರಕಟನೆ ತಿಳಿಸಿದೆ.

