ಶಂಕರಪುರ ಸಾಯಿಬಾಬಾ ಮಂದಿರದ ಜೀರ್ಣೋದ್ಧಾರ ಪೂರ್ವಭಾವಿ ಸಭೆ -Vishwanews24
ಕಟಪಾಡಿ : ಶಂಕರಪುರ ದ್ವಾರಕಮಾಯಿ ಶ್ರೀ ಸಾಯಿಬಾಬಾ ಮಂದಿರದ ಜೀರ್ಣೋದ್ಧಾರದ ಪೂರ್ವಭಾವಿ ಸಭೆಯು ಬನ್ನಂಜೆ ಶ್ರೀ ನಾರಾಯಣಗುರು ಸಭಾಭವನದಲ್ಲಿ ಜೂ.30 ರಂದು ಬೆಳಿಗ್ಗೆ 9.30 ಗಂಟೆಗೆ ನಡೆಯಲಿದೆ ಎಂದು ಪ್ರಕಟನೆ ತಿಳಿಸಿದೆ.
ಕಟಪಾಡಿ : ಶಂಕರಪುರ ದ್ವಾರಕಮಾಯಿ ಶ್ರೀ ಸಾಯಿಬಾಬಾ ಮಂದಿರದ ಜೀರ್ಣೋದ್ಧಾರದ ಪೂರ್ವಭಾವಿ ಸಭೆಯು ಬನ್ನಂಜೆ ಶ್ರೀ ನಾರಾಯಣಗುರು ಸಭಾಭವನದಲ್ಲಿ ಜೂ.30 ರಂದು ಬೆಳಿಗ್ಗೆ 9.30 ಗಂಟೆಗೆ ನಡೆಯಲಿದೆ ಎಂದು ಪ್ರಕಟನೆ ತಿಳಿಸಿದೆ.