ಹಿರಿಯರ ಸಲಹೆಗಳನ್ನು ಸ್ವೀಕರಿಸಿ : ನೋಡೋಣ ಇಂದಿನ ದಿನ ಭವಿಷ್ಯ – ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564

Featured, ರಾಜ್ಯ ನ್ಯೂಸ್

ಹಿರಿಯರ ಸಲಹೆಗಳನ್ನು ಸ್ವೀಕರಿಸಿ : ನೋಡೋಣ ಇಂದಿನ ದಿನ ಭವಿಷ್ಯ – ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564

ಮೇಷ: ಸ್ವಲ್ಪ ವಿಶ್ರಾಂತಿಯನ್ನು ತೆಗೆದುಕೊಳ್ಳಿ, ಕುಟುಂಬಸ್ಥರೊಂದಿಗೆ ಸಮಯ ಕಳೆಯಿರಿ, ಸಾಮಾಜಿಕ ಕಾರ್ಯದಲ್ಲಿ ಶುಭ.

ವೃಷಭ: ಆತ್ಮವಿಶ್ವಾಸ ಅಧಿಕವಾಗಿರುತ್ತದೆ, ಉತ್ಪಾದನಾ ಕ್ಷೇತ್ರದವರೆಗೆ ಕಾರ್ಯದೊತ್ತಡ, ಹೂಡಿಕೆಯಲ್ಲಿ ಯಶಸ್ಸು.

ಮಿಥುನ: ಹಿರಿಯರ ಸಲಹೆಗಳನ್ನು ಸ್ವೀಕರಿಸಿ, ಸಹೋದ್ಯೋಗಿಗಳಿಂದ ಸಹಕಾರ, ಕ್ರೀಡಾಪಟುಗಳಿಗೆ ಶುಭ.

ಕರ್ಕಾಟಕ: ದಾಂಪತ್ಯದಲ್ಲಿ ನಿರ್ಲಕ್ಷ್ಯ ಬೇಡ, ರಾಜಕೀಯದಲ್ಲಿ ಪ್ರಗತಿ, ಅಮೂಲ್ಯ ವಸ್ತುಗಳ ಖರೀದಿ.

ಸಿಂಹ: ಆರೋಗ್ಯದಲ್ಲಿ ಕಾಳಜಿವಹಿಸಿ, ಕೈಗಾರಿಕಾ ವ್ಯವಹಾರದಲ್ಲಿ ಶುಭ, ಉಡುಪು ವಿನ್ಯಾಸಕರಿಗೆ ಲಾಭ.

ಕನ್ಯಾ: ಕೆಲಸದ ಹೊರೆ ಅಧಿಕ, ಸಾಲಗಳಿಂದ ಮುಕ್ತಿ, ಜವಾಬ್ದಾರಿಗಳು ಹೆಚ್ಚುತ್ತವೆ.

ತುಲಾ: ಪ್ರಯಾಣಕ್ಕಾಗಿ ಧನಹಾನಿ, ರಿಯಲ್ ಎಸ್ಟೇಟ್ ನಲ್ಲಿ ಶುಭ, ಕಮಿಷನ್ ಕ್ಷೇತ್ರದವರೆಗೆ ಲಾಭ.

ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ

ಶ್ರೀ ಕ್ಷೇತ್ರಪಾಲಕ ಭೂತರಾಯರ ಆರಾಧಕರು

ವೇದ ಬ್ರಹ್ಮ ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564 ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ಇಲ್ಲಿ ಶತಸಿದ್ಧ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ ಕಿರಿಕಿರಿ, ಮದುವೆಯಲ್ಲಿ ಅಡೆತಡೆ, ಸಂತಾನ ಸಮಸ್ಯೆ, ಮಕ್ಕಳು ಹೇಳಿದ ಮಾತು ಕೇಳದಿದ್ದರೆ, ವಿದ್ಯಾಭ್ಯಾಸದಲ್ಲಿ ಕಿರಿಕಿರಿ, ಆರೋಗ್ಯ ಸಮಸ್ಯೆ, ಆಸ್ತಿಯಲ್ಲಿ ಕಿರಿಕಿರಿ, ಮಾಟ ಮಂತ್ರ, ಶತ್ರು ನಾಶ, ಶತ್ರು ವಶೀಕರಣ, ಭಾನಮತಿ ಕೃತಿಮ ವಶೀಕರಣ ಇನ್ನೂ ನಿಮ್ಮ ಜೀವನದ ಗುಪ್ತ ಘೋರ ನಿಗೂಢ ಸಮಸ್ಯೆಗಳಿಗೆ ಚೌಡಮ್ಮ ಪೂಜಾ ಪದ್ಧತಿಯಿಂದ ಹಾಗೂ ಕೇರಳ ಕುಟ್ಟಿಚಾತನ್ ಪದ್ಧತಿಯಿಂದ ಶಾಶ್ವತ ಪರಿಹಾರ ಶತಸಿದ್ಧ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564

ವೃಶ್ಚಿಕ: ಚಿತ್ರೀಕರಣ ಕ್ಷೇತ್ರದವರಿಗೆ ಪ್ರಗತಿ, ಸ್ನೇಹ ಸಂಬಂಧ ವೃದ್ಧಿ, ಮನೆಯ ಪರಿಸ್ಥಿತಿ ಸುಧಾರಿಸುವುದು.

ಧನಸ್ಸು: ಉತ್ಸಾಹವನ್ನು ನಿಯಂತ್ರಣದಲ್ಲಿಡಿ ಸರ್ಕಾರಿ ವಲಯದವರಿಗೆ ಬಡ್ತಿ, ಕೃಷಿಕರಿಗೆ ಶುಭ.

ಮಕರ: ಆರ್ಥಿಕತೆಯಲ್ಲಿ ಸುಧಾರಣೆ, ದಿಟ್ಟತನದ ನಿರ್ಧಾರದಿಂದ ಶುಭ, ಯಂತ್ರೋಪಕರಣಗಳ ವ್ಯಾಪಾರಸ್ಥರಿಗೆ ಆದಾಯ.

ಕುಂಭ: ಹೂಡಿಕೆಗಳು ಲಾಭದಾಯಕವಾಗಿರುತ್ತದೆ, ಉದ್ವೇಗವನ್ನು ಕಡಿಮೆ ಮಾಡಿ, ತೈಲ ಮಾರಾಟದಲ್ಲಿ ಶುಭ.

ಮೀನ: ಸ್ಥಿರಾಸ್ತಿ ವ್ಯವಹಾರಗಳಲ್ಲಿ ಪ್ರಗತಿ, ನೆರೆಹೊರೆಯವರಿಂದ ಸಹಾಯ, ಹೊಸ ಒಪ್ಪಂದಗಳಿಂದ ಲಾಭ.

Leave a Reply