ನವದೆಹಲಿ: ಐದನೇ ಬಾರಿಗೆ ಕೇಂದ್ರ ವಿತ್ತಸಚಿವೆ ನಿರ್ಮಲ ಸೀತಾರಾಮನ್( ಅವರು ಇಂದು ಸಂಸತ್ತು ಭವನದಲ್ಲಿ 2023-2024 ನೇ ಸಾಲಿನ ಕೇಂದ್ರ ಬಜೆಟ್ ಅನ್ನು ಮಂಡನೆ ಮಾಡುತ್ತಿದ್ದಾರೆ.
ಇದೇ ವೇಳೆ ಬಜೆಟ್ ಮಂಡನೆಗೂ ಮುನ್ನ ಭಾರತದ ರಾಷ್ಟ್ರಪತಿ ದ್ರೌಪತಿ ಮುರ್ಮು(ಅವರನ್ನು ಭೇಟಿ ಮಾಡಿ ಬಜೆಟ್ಗೆ ಸಂಬಂಧಪಟ್ಟಂತೆ ಮಾತುಕತೆ ನಡೆಸಿದ್ದಾರೆ. ಬಳಿಕ ಅವರು ಸಂಸತ್ತು ಭವನಕ್ಕೆ ತೆರಳಿ ಅಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ನಡೆದ ಸಚಿವ ಸಂಪುಟದಲ್ಲಿ ಭಾಗವಹಿಸಿ ಸಚಿವ ಸಂಪುಟವನ್ನು ಮುಗಿಸಿ ನೇರವಾಗಿ ಬಜೆಟ್ ಕಲಾಪಕ್ಕೆ ಆಗಮಿಸಿದರು.
ಇದೀಗ ನಿರ್ಮಲ ಸೀತಾರಾಮನ್ ಕೇಂದ್ರ ಬಜೆಟ್ ಮಂಡನೆ ಮಾಡುತ್ತಿದ್ದಾರೆ.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…