Featured

ʻಪ್ರಜ್ವಲ್​ ದೇವರಾಜ್​ ಇನ್ನಿಲ್ಲ’ ಎಂದು ವದಂತಿ ಹಬ್ಬಿಸಿದ ಕಿಡಿಗೇಡಿಗಳು : ಕುಟುಂಬಸ್ಥರು ಗರಂ – vishwanews24

ʻಪ್ರಜ್ವಲ್​ ದೇವರಾಜ್​ ಇನ್ನಿಲ್ಲ’ ಎಂದು ವದಂತಿ ಹಬ್ಬಿಸಿದ ಕಿಡಿಗೇಡಿಗಳು : ಕುಟುಂಬಸ್ಥರ ಬೇಸರ

ನಟ ಪ್ರಜ್ವಲ್ ದೇವರಾಜ್ ಅನಾರೋಗ್ಯದ ಕುರಿತಂತೆ ಸುಳ್ಳು ಸುದ್ದಿ ಹಬ್ಬಿಸುತ್ತಿರುವವರ ವಿರುದ್ಧ ಅವರ ಕುಟುಂಬ ಗರಂ ಆಗಿದೆ. ಸೋಷಿಯಲ್ ಮೀಡಿಯಾದಲ್ಲಿ ‘ಪ್ರಜ್ವಲ್ ದೇವರಾಜ್ ಇನ್ನಿಲ್ಲ’ ಎನ್ನುವ ಪೋಸ್ಟರ್ ವೈರಲ್ ಆಗಿದೆ. ಹಾಗಾಗಿ ಸಹಜವಾಗಿಯೇ ಅಭಿಮಾನಿಗಳು ಆತಂಕದಲ್ಲಿದ್ದರು.

ಪ್ರಜ್ವಲ್ ದೇವರಾಜ್ ಪೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ವಿಚಾರವಾಗಿ ಅವರ ಕುಟುಂಬಸ್ಥರು ಬೇಸರ ವ್ಯಕ್ತ ಪಡಿಸಿದ್ದಾರೆ. ಪ್ರಜ್ವಲ್ ಕ್ಷೇಮವಾಗಿದ್ದಾರೆ. ಅವರ ಆರೋಗ್ಯದಲ್ಲಿ ಯಾವುದೇ ಬದಲಾವಣೆ ಆಗಿಲ್ಲ. ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ವದಂತಿಗಳನ್ನ ಹಬ್ಬಿಸಲಾಗಿದೆ. ಪ್ರಜ್ವಲ್ ದೇವರಾಜ್ ಅವರ ಪೋಟೋಗಳನ್ನ ದುರ್ಬಳಕೆ ಮಾಡಲಾಗಿದೆ.

ಆರೋಗ್ಯವಂತ ನಟನ ಬಗ್ಗೆ ಈ ರೀತಿಯ ವದಂತಿಗಳು ಸಲ್ಲದು. ಇದರಿಂದ ಕುಟುಂಬಸ್ಥರು ಹಾಗೂ ಅಭಿಮಾನಿಗಳನ್ನ ಆತಂಕ ಉಂಟಾಗುತ್ತದೆ. ಕಿಡಿಗೇಡಿಗಳು ಪ್ರಜ್ವಲ್ ದೇವರಾಜ್ ಆರೋಗ್ಯದ ಬಗ್ಗೆ ಅನಗತ್ಯ ಸುಳ್ಳು ವದಂತಿ ಹಬ್ಬಿಸಿದ್ದಾರೆ. ಈ ಬಗ್ಗೆ ಕಾನೂನು ಸಲಹೆ ಪಡೆದು ದೂರು ನೀಡಲು ನಿರ್ಧಾರ. ಪ್ರಜ್ವಲ್ ದೇವರಾಜ್ ಆರೋಗ್ಯವಾಗಿದ್ದಾರೆ. ಅಭಿಮಾನಿಗಳು ಯಾವುದೇ ಆತಂಕ ಪಡುವ ಅಗತ್ಯವಿಲ್ಲ ಎಂದು ಪ್ರಜ್ವಲ್ ದೇವರಾಜ್ ಆಪ್ತ ಮೂಲಗಳು ಮಾಹಿತಿ ನೀಡಿವೆ.

Vishwa News 24

Recent Posts

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

16 hours ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

16 hours ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

17 hours ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

17 hours ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

17 hours ago

2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ – vishwanews24

2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ ನವದೆಹಲಿ: 2047ರ ವೇಳೆಗೆ ‘ವಿಕಸಿತ ಭಾರತ’ದ ಕನಸನ್ನು…

17 hours ago