Featured

ಅಂಚೆ ಇಲಾಖೆಯಲ್ಲಿ 98,083 ಹುದ್ದೆಗಳಿಗೆ ನೇಮಕಾತಿ : ಅರ್ಜಿ ಆಹ್ವಾನ – Vishwanews24

ಅಂಚೆ ಇಲಾಖೆಯಲ್ಲಿ 98,083 ಹುದ್ದೆಗಳಿಗೆ ನೇಮಕಾತಿ : ಅರ್ಜಿ ಆಹ್ವಾನ

10ನೇ ತರಗತಿ ಓದಿದ ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್ ಸಿಕ್ಕಿದ್ದು, ಭಾರತೀಯ ಅಂಚೆ ಇಲಾಖೆಯಲ್ಲಿ ಖಾಲಿ ಇರುವ ಪೋಸ್ಟ್ ಮ್ಯಾನ್, ಮೇಲ್ ಗಾರ್ಡ್ ಮತ್ತು ಮಲ್ಟಿ ಟಾಸ್ಕಿಂಗ್ ಸ್ಟಾಫ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

ಇಂಡಿಯಾ ಪೋಸ್ಟ್ ತನ್ನ ಅಧಿಕೃತ ವೆಬ್ ಪೋರ್ಟಲ್ indiapost.gov.in ನಲ್ಲಿ ಈ ಘೋಷಣೆ ಮಾಡಿದ್ದು, ಒಟ್ಟು 98083 ಪೋಸ್ಟ್ ಮ್ಯಾನ್ 59099 ಮತ್ತು ಮೇಲ್ ಗಾರ್ಡ್ 1445 ಹುದ್ದೆಗಳು ಖಾಲಿ ಇವೆ. ಇನ್ನು ಮಲ್ಟಿ ಟಾಸ್ಕಿಂಗ್ ಹುದ್ದೆಗಳಿಗೆ 23 ವಲಯಗಳಲ್ಲಿ ಒಟ್ಟು 37539 ಹುದ್ದೆಗಳು ಖಾಲಿ ಇವೆ.

ಅರ್ಹತೆ : ಅಧಿಕೃತ ಇಂಡಿಯಾ ಪೋಸ್ಟ್ ಆಫೀಸ್ ಅಧಿಸೂಚನೆ 2023ರ ಪ್ರಕಾರ, 10ನೇ ತರಗತಿ, 12ನೇ ತರಗತಿ ಉತ್ತೀರ್ಣರಾದವರು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಇನ್ನು ಹೆಚ್ಚಿನ ಅಂಕ ಪಡೆದ ಅಭ್ಯರ್ಥಿಗಳನ್ನ ಹುದ್ದೆಗೆ ಆಯ್ಕೆ ಮಾಡಲಾಗುತ್ತೆ. ಅದ್ರಂತೆ, ಅರ್ಹತಾ ಮಾನದಂಡಗಳಿಗೆ ಸಂಬಂಧಿಸಿದ ಇತರ ವಿವರಗಳಿಗಾಗಿ ಅಧಿಕೃತ ಅಧಿಸೂಚನೆಯನ್ನ ಪರಿಶೀಲಿಸಿ.

ಅರ್ಜಿ ಸಲ್ಲಿಸುವುದು ಹೇಗೆ?
ಭಾರತೀಯ ಅಂಚೆ ನೇಮಕಾತಿ 2023ರ ನೋಂದಣಿ ಪ್ರಕ್ರಿಯೆ ಪ್ರಾರಂಭದ ದಿನಾಂಕ ಮತ್ತು ಕೊನೆಯ ದಿನಾಂಕದ ಬಗ್ಗೆ ಭಾರತೀಯ ಅಂಚೆ ಇಲಾಖೆ ಶೀಘ್ರದಲ್ಲೇ ಮಾಹಿತಿಯನ್ನ ನೀಡಲಿದೆ. ಅಧಿಕೃತ ವೆಬ್ಸೈಟ್ ಮೂಲಕ ಮಾತ್ರ ನೀವು ಈ ನೇಮಕಾತಿಗೆ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬೇಕು.

ವಯಸ್ಸಿನ ಮಿತಿ.!
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕನಿಷ್ಠ 18 ವರ್ಷ ವಯಸ್ಸಾಗಿರಬೇಕು. ಗರಿಷ್ಠ ವಯೋಮಿತಿಯನ್ನು 32 ವರ್ಷಗಳಿಗೆ ನಿಗದಿಪಡಿಸಲಾಗಿದೆ.

ನೋಂದಣಿ ಪ್ರಕ್ರಿಯೆ.!
1. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು, ಅಭ್ಯರ್ಥಿಗಳು ಮೊದಲು ಅಧಿಕೃತ ವೆಬ್ಸೈಟ್ indiapost.gov.in ಭೇಟಿ ನೀಡಬೇಕು.
2. ಈಗ ಮುಖಪುಟದಲ್ಲಿ ‘ಇಂಡಿಯಾ ಪೋಸ್ಟ್ ನೇಮಕಾತಿ 2023’ ಲಿಂಕ್ ಕಾಣಿಸಿಕೊಳ್ಳುತ್ತದೆ. ಅದರ ಮೇಲೆ .
3. ನಂತರ ನಿಮ್ಮ ಮುಂದೆ ಹೊಸ ಪುಟ ತೆರೆದುಕೊಳ್ಳುತ್ತದೆ. ಇಲ್ಲಿ ‘ರಿಜಿಸ್ಟರ್ ನೌ’ ಮೇಲೆ .
4. ಈಗ ನಿಮ್ಮ ಮುಂದೆ ಹೊಸ ಟ್ಯಾಬ್ ತೆರೆದುಕೊಳ್ಳುತ್ತದೆ. ಇಲ್ಲಿ ನೀವು ನಿಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬೇಕು.
5. ನೋಂದಣಿಯ ನಂತರ ಅಭ್ಯರ್ಥಿಗಳು ಅಗತ್ಯ ದಾಖಲೆಗಳನ್ನು ಅಪ್ಲೋಡ್ ಮಾಡಬೇಕಾಗುತ್ತದೆ.
6. ವಿವರಗಳನ್ನು ಭರ್ತಿ ಮಾಡಿದ ನಂತರ ಮತ್ತು ದಾಖಲೆಗಳನ್ನು ಅಪ್ಲೋಡ್ ಮಾಡಿದ ನಂತರ, ಅರ್ಜಿ ಶುಲ್ಕವನ್ನು ಪಾವತಿಸಬೇಕಾಗುತ್ತದೆ.
7. ಶುಲ್ಕವನ್ನು ಪಾವತಿಸಿದ ನಂತರ ನೋಂದಣಿ ಫಾರ್ಮ್ ಸಲ್ಲಿಸಬೇಕು. ಅದರ ಪ್ರಿಂಟ್ ಔಟ್ ತೆಗೆದುಕೊಳ್ಳಿ.

ಉಡುಪಿ ರಜತಮಹೋತ್ಸವ : ಮಲ್ಪೆ ಕಡಲ ಕಿನಾರೆಯಲ್ಲಿ ಸಮಾರಂಭ – Vishwanews24

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

11 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

12 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

3 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

3 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

3 days ago